ಬ್ರೇಕಿಂಗ್ ನ್ಯೂಸ್
12-03-21 03:35 pm Headline Karnataka News Network ಕರ್ನಾಟಕ
ಶಿವಮೊಗ್ಗ, ಮಾ.12: ಡೆತ್ ನೋಟ್ ಬರೆದಿಟ್ಟು ಏಳನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಾಗರ ತಾಲೂಕಿನ ಹಿನ್ನೀರು ಪ್ರದೇಶದ ಬ್ಯಾಕೋಡು ಗ್ರಾಮದಲ್ಲಿ ಘಟನೆ ನಡೆದಿದೆ.
ಮೃತ ದುರ್ದೈವಿ ಬಾಲಕನ ಹೆಸರು ದರ್ಶನ್. 7ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಬಾಲಕ ದರ್ಶನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a tragic incident 7th standard class student commits suicide at home in shivamogga
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm