ಬ್ರೇಕಿಂಗ್ ನ್ಯೂಸ್
20-08-20 09:57 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಡಿಜೆ ಹಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ನಾಯಕರದ್ದೇ ಕೈವಾಡವಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಗಂಭೀರ ಆರೋಪ ಮಾಡುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಮಾಜಿ ಮೇಯರ್ ಸಂಪತ್ ರಾಜ್, ಕಾರ್ಪೋರೇಟರ್ ಝಾಕಿರ್ ಹಾಗೂ ಇರ್ಷಾದ್ ಬೇಗಂ ಈ ದಾಳಿಗೆ ಸಂಚು ರೂಪಿಸಿದ್ದರು ಎನ್ನುವ ಆರೋಪ ಮಾಡಿದ್ದಾರೆ.
ಅಖಂಡ ಶ್ರೀನಿವಾಸ್ ನಿನ್ನೆ ಹೇಳಿಕೆ ನೀಡಲು ಸಿಸಿಬಿ ಕಚೇರಿಗೆ ತೆರಳಿದ್ದರು. ಈ ವೇಳೆ ಡಿಸಿಪಿ ರವಿಕುಮಾರ್ ಮುಂದೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. “ಸಂಪತ್ ರಾಜ್ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುಲಿಕೇಶಿನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಆದ್ರೆ ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ಗೆ ಟಿಕೇಟ್ ಸಿಕ್ಕಿತ್ತು,” ಎಂದು ಹಳೆಯ ಘಟನೆ ಬಗ್ಗೆ ಹೇಳಿದ್ದಾರೆ ಶ್ರೀನಿವಾಸ್.
ಆಗಿಂದಲಲೂ ಇವರು ಅವಕಾಶಕ್ಕಾಗಿ ಕಾಯುತ್ತಿದ್ದರು. ಈಗ ನವೀನ್ ಪೋಸ್ಟ್ಇಟ್ಟುಕೊಂಡು ಈಗ ಈ ರೀತಿ ಮಾಡಿದ್ದಾರೆ. ಘಟನೆಯ ಹಿಂದೆ ಮೂವರು ಕಾರ್ಪೋರೇಟರ್ ಗಳ ಕೈವಾಡ ಇರಬಹುದು. ನಮ್ಮ ಪಕ್ಷದಲ್ಲಿ ಇದ್ದುಕೊಂಡೇ ಇವರೆಲ್ಲಾ ಹೀಗೆ ಮಾಡುತ್ತಾರೆ ಅಂದುಕೊಂಡಿರಲಿಲ್ಲ,” ಎಂದು ಹೇಳಿದ್ದಾರೆ. ಈಗ ಇದೇ ಅಂಶಗಳನ್ನು ಇಟ್ಟುಕೊಂಡು ಇಂದು ಸಂಪತ್ ರಾಜ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇಂದು ಸಿಸಿಬಿಗೆ ಕಚೇರಿಗೆ ಬರುವಂತೆ ಸಂಪತ್ ರಾಜ್ಗೆ ಸಿಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm