ಬ್ರೇಕಿಂಗ್ ನ್ಯೂಸ್
20-08-20 09:57 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಡಿಜೆ ಹಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ನಾಯಕರದ್ದೇ ಕೈವಾಡವಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಗಂಭೀರ ಆರೋಪ ಮಾಡುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಮಾಜಿ ಮೇಯರ್ ಸಂಪತ್ ರಾಜ್, ಕಾರ್ಪೋರೇಟರ್ ಝಾಕಿರ್ ಹಾಗೂ ಇರ್ಷಾದ್ ಬೇಗಂ ಈ ದಾಳಿಗೆ ಸಂಚು ರೂಪಿಸಿದ್ದರು ಎನ್ನುವ ಆರೋಪ ಮಾಡಿದ್ದಾರೆ.
ಅಖಂಡ ಶ್ರೀನಿವಾಸ್ ನಿನ್ನೆ ಹೇಳಿಕೆ ನೀಡಲು ಸಿಸಿಬಿ ಕಚೇರಿಗೆ ತೆರಳಿದ್ದರು. ಈ ವೇಳೆ ಡಿಸಿಪಿ ರವಿಕುಮಾರ್ ಮುಂದೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. “ಸಂಪತ್ ರಾಜ್ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುಲಿಕೇಶಿನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಆದ್ರೆ ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ಗೆ ಟಿಕೇಟ್ ಸಿಕ್ಕಿತ್ತು,” ಎಂದು ಹಳೆಯ ಘಟನೆ ಬಗ್ಗೆ ಹೇಳಿದ್ದಾರೆ ಶ್ರೀನಿವಾಸ್.
ಆಗಿಂದಲಲೂ ಇವರು ಅವಕಾಶಕ್ಕಾಗಿ ಕಾಯುತ್ತಿದ್ದರು. ಈಗ ನವೀನ್ ಪೋಸ್ಟ್ಇಟ್ಟುಕೊಂಡು ಈಗ ಈ ರೀತಿ ಮಾಡಿದ್ದಾರೆ. ಘಟನೆಯ ಹಿಂದೆ ಮೂವರು ಕಾರ್ಪೋರೇಟರ್ ಗಳ ಕೈವಾಡ ಇರಬಹುದು. ನಮ್ಮ ಪಕ್ಷದಲ್ಲಿ ಇದ್ದುಕೊಂಡೇ ಇವರೆಲ್ಲಾ ಹೀಗೆ ಮಾಡುತ್ತಾರೆ ಅಂದುಕೊಂಡಿರಲಿಲ್ಲ,” ಎಂದು ಹೇಳಿದ್ದಾರೆ. ಈಗ ಇದೇ ಅಂಶಗಳನ್ನು ಇಟ್ಟುಕೊಂಡು ಇಂದು ಸಂಪತ್ ರಾಜ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇಂದು ಸಿಸಿಬಿಗೆ ಕಚೇರಿಗೆ ಬರುವಂತೆ ಸಂಪತ್ ರಾಜ್ಗೆ ಸಿಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm