ಬ್ರೇಕಿಂಗ್ ನ್ಯೂಸ್
13-03-21 12:29 pm Headline Karnataka News Network ಕರ್ನಾಟಕ
ಕಲಬುರಗಿ, ಮಾ.13: ಹೊಲದ ಬದುವಿಗೆ ಹಚ್ಚಿದ ಬೆಂಕಿ ಕಿಡಿಯಿಂದ ಗುಡಿಸಲಿಗೆ ಬೆಂಕಿ ವ್ಯಾಪಿಸಿದ ಪರಿಣಾಮ ಹಸುವೊಂದು ಸಜೀವ ದಹನಗೊಂಡ ದಾರುಣ ಘಟನೆ ಶಹಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದೇವಾನಂದ ಮರತೂರ ಅವರಿಗೆ ಸೇರಿದ ಹಸು ಸಜೀವ ದಹನವಾಗಿದೆ. ಇನ್ನೊಂದು ಹಸುವಿನ ದೇಹ ಕೂಡಾ ಬಹುತೇಕ ಸುಟ್ಟಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಕೊಟ್ಟಿಗೆಯಲ್ಲಿ ಆಕಳು, ಎತ್ತು ಮತ್ತು ಕರುವನ್ನ ಕಟ್ಟಲಾಗಿತ್ತು. ಬೆಂಕಿ ತಗುಲಿದ ಪರಿಣಾಮ ಆಕಳಿಗೆ ಬೆಂಕಿ ಆವರಿಸಿದೆ. ಇನ್ನೂ ಬೆಂಕಿ ತಗುಲಿದ್ದರೂ, ಜೀವ ರಕ್ಷಣೆಗಾಗಿ ಬೆಂಕಿಯಿಂದ ಹಸು ಹೊರ ಬಂದಿದ್ದು, ತೀವ್ರ ಸುಟ್ಟ ಗಾಯಗಳಿಂದ ನರಳಿ ಸಾವನ್ನಪ್ಪಿದೆ.

ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದ್ದು, ಮನಕಲುಕುವಂತಿವೆ. ಉಳಿದಂತೆ ಎತ್ತು, ಕರುಗಳಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಗುಡುಸಿಲಿನಲ್ಲಿದ್ದ ಆಹಾರ ಧಾನ್ಯ ಸಹ ಸುಟ್ಟು ಭಸ್ಮವಾಗಿದ್ದು, ರೈತನ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಈ ಸಂಬಂಧ ಶಹಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Cow burnt alive after the hut was gutted in fire in Kalaburgi
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm