ಬ್ರೇಕಿಂಗ್ ನ್ಯೂಸ್
14-03-21 08:30 pm Headline Karnataka News Network ಕರ್ನಾಟಕ
ಮೈಸೂರು, ಮಾ.14: ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿಗಳನ್ನಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ವಿಚಾರವಾಗಲಿ.
ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಕಾಂಗ್ರೆಸ್ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ. ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ.
ಸ್ಥಳೀಯವಾಗಿ ಅವರು ಹೊಂದಾಣಿಕೆ ಮಾಡಿಕೊಂಡಿರುತ್ತಾರೆ.
ಹಾಗಿದ್ದರೂ ನಮ್ಮ ಕಡೆಯಿಂದ ಜೆ.ಡಿ.ಎಸ್ ಗೆ ಯಾವುದೇ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಹೇಳಿದರು ಅಷ್ಟೆ, ಯಾರು ಹೇಳಿದ್ರು ಅಷ್ಟೇ. ನಾನು ಹೇಳುತ್ತಿದ್ದೇನೆ ಕೇಳಿ, ಯಾವುದೇ ಮೈತ್ರಿ ಇಲ್ಲ.
ಕುಮಾರಸ್ವಾಮಿ ಹೇಳಿಕೆಗಳಿಗೂ ನಾನು ಪ್ರತಿಕ್ರಿಯೆ ನೀಡೋಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
We will never merge with JDS party taunts Congress Leader Siddaramaiah at Mysore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm