ಬ್ರೇಕಿಂಗ್ ನ್ಯೂಸ್
20-08-20 01:04 pm Mysore Reporter ಕರ್ನಾಟಕ
ಮೈಸೂರು, ಆಗಸ್ಟ್ 20: 22 ಪೊಲೀಸರ ಸಾವಿಗೆ ಕಾರಣವಾಗಿದ್ದ 1993ರ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ, ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ (70) ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.
ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖೈದಿ ಕಳೆದ ಮಧ್ಯರಾತ್ರಿ ಕೆ.ಆರ್.ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
1993ರಲ್ಲಿ ಚಾಮರಾಜನಗರ ಜಿಲ್ಲೆಯ ಗಡಿ ಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಫೋಟಿಸಿ 22 ಮಂದಿ ಸಾವಿಗೆ ಕಾರಣರಾದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ. ನಂತರ 2014ರಲ್ಲಿ ಅದನ್ನು ಜೀವಾವದಿ ಶಿಕ್ಷೆಗೆ ಮಾರ್ಪಡಿಸಲಾಗಿತ್ತು. 2014ರಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಈತನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿತ್ತು.
ವಾರಗಳ ಅನಾರೋಗ್ಯದ ನಂತರ ಮಧ್ಯರಾತ್ರಿ ಆಸ್ಪತ್ರೆಯಲ್ಲಿ ಬಿಲವೇಂದ್ರನ್ ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬಿಕರಿಗೆ ನೀಡಲಾಗುವುದು ಎಂದು ವರದಿಯಾಗಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm