ಬ್ರೇಕಿಂಗ್ ನ್ಯೂಸ್
15-03-21 09:28 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.15: ಕನಿಷ್ಠ 25 ಸಾವಿರ ವೇತನ ನಿಗದಿ ಮತ್ತು ಸೇವಾ ಭದ್ರತೆ ನೀಡಬೇಕೆಂಬ ಸರಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಈಡೇರಿಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ, ನಿರ್ಧರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಯಲ್ಲಿ ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಬಳಿಕ ಮಾನವೀಯತೆ ಆಧಾರದಲ್ಲಿ ಬೇಡಿಕೆಗಳನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವ ವಿಷಯದ ಬಗ್ಗೆ ಮಾನವೀಯ ನೆಲೆಯಲ್ಲಿ ಪರಿಗಣಿಸುವ ಬಗ್ಗೆ ಸಭಾಪತಿ ಮತ್ತು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವ ಸದಸ್ಯರು ಮನವಿ ಮಾಡಿದ್ದಾರೆ. ಹತ್ತು ವರ್ಷ ಸೇವಾವಧಿ ಪೂರ್ಣಗೊಳಿಸಿರುವ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಬೇಕು. ಪ್ರತಿವರ್ಷ ಮರು ನೇಮಕ ಮಾಡಿಕೊಳ್ಳುವ ಅಗತ್ಯವಿಲ್ಲ.
ಮಾಸಿಕ ರೂ. 25 ಸಾವಿರ ವೇತನ ನಿಗದಿ ಮಾಡಬೇಕು ಎಂಬ ಬೇಡಿಕೆಗಳಿವೆ ಎಂದು ಅಶ್ವತ್ಥ ನಾರಾಯಣ ಹೇಳಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಅರುಣ ಶಹಾಪೂರ, ಎಸ್.ಎಲ್. ಭೋಜೇಗೌಡ, ಎಸ್.ವಿ. ಸಂಕನೂರ ಉಪಸ್ಥಿತರಿದ್ದರು.
DCM Ashwath Narayan assured will decide on the guest lectures minimum scale issue.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm