ಬ್ರೇಕಿಂಗ್ ನ್ಯೂಸ್
16-03-21 11:36 am Headline Karnataka News Network ಕರ್ನಾಟಕ
ಹಾಸನ,ಮಾ16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಕಾಡಾನೆಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿದೆ.
ಒಂದು ಹೆಣ್ಣಾನೆಯನ್ನು ಕಿಡಿಗೇಡಿಗಳು ಗುಂಡಿಕ್ಕಿ ಕೊಂದಿದ್ದರೆ, ಉಳಿದ ಎರಡು ಆನೆಗಳ ಪೈಕಿ ಒಂದು ಕಾಡಾನೆಯದ್ದು ವಯೋಸಹಜ ಸಾವಾಗಿದೆ. ಇನ್ನೊಂದು ಕಾಡಾನೆಗೆ ಮದಬಂದ ಆನೆಯೊಂದು ದಂತದಿಂದ ತಿವಿದ ಪರಿಣಾಮ ಗಾಯಗೊಂಡು ಸಾವನ್ನಪ್ಪಿದೆ ಎಂದು ಡಿಎಫ್ಓ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಸಕಲೇಶಪುರ-ಆಲೂರು ತಾಲ್ಲೂಕಿನಲ್ಲಿ ಹೆಚ್ಚು ಕಾಡಾನೆಗಳಿವೆ. ಪ್ರತಿ ವರ್ಷವೂ ಕಾಡಾನೆಗಳ ಸಂತತಿ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಕೊಡಗು ಭಾಗದಿಂದ ಕಾಡಾನೆಗಳು ಜಿಲ್ಲೆಗೆ ಎಂಟ್ರಿ ಕೊಡುತ್ತಿವೆ. ಇದರಿಂದಾಗಿ ಸುಮಾರು 70 ಕ್ಕೂ ಹೆಚ್ಚು ಆನೆಗಳು ಜಿಲ್ಲೆಯಲ್ಲಿವೆ. ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದವು. ಅದರಲ್ಲಿ ಒಂದು ಆನೆಯ ಎರಡು ದಂತಗಳು ಕಳುವಾಗಿದ್ದು ದಂತಕ್ಕಾಗಿಯೇ ಕಾಡಾನೆಗಳನ್ನು ಕೊಲ್ಲಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದರು.
Three wild elephants have been dead in the last Two months in Hassan. The death looks suspicious and may be miscreants are killing them for that the sake of Tusk says officers.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm