ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm