ಬ್ರೇಕಿಂಗ್ ನ್ಯೂಸ್
16-03-21 08:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.16: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು ಲಭಿಸಿದ್ದು ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದು ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಪೋಷಕರು ದೂರು ನೀಡಿದ್ದಾರೆ.
ಮಾ.2ರ ಬಳಿಕ ನಮ್ಮ ಮಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಆಕೆಯನ್ನು ಅಶ್ಲೀಲವಾಗಿ ಬಳಸಿಕೊಂಡು ಸಿಡಿ ಮಾಡಿ ಮಾನ ಕಳೆದಿದ್ದಾರೆ. ಈಗ ಯಾರೋ ಕಿಡ್ನಾಪ್ ಮಾಡಿದ್ದಾರೆ. ಮಗಳ ಪ್ರಾಣಕ್ಕೆ ಭೀತಿ ಇದೆ, ರಕ್ಷಣೆ ಕೊಡಬೇಕು. ಮಗಳನ್ನು ಪತ್ತೆ ಮಾಡಿಕೊಡಬೇಕು ಎಂದು ಆಕೆಯ ಪೋಷಕರು ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಿಡ್ನಾಪ್, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹಾಸ್ಟೆಲಿನಲ್ಲಿದ್ದ ಯುವತಿಯನ್ನು ಯಾರೋ ಅಪಹರಿಸಿದ್ದಾಗಿ ದೂರು ದಾಖಲಾಗಿದೆ.
ಇದೇ ವೇಳೆ, ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ನಾಲ್ವರು ಪತ್ರಕರ್ತರ ಪತ್ತೆಗೆ ಜಾಲ ಬೀಸಿದೆ. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸೇರಿ ಸಿಡಿ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಖಾತೆಗೆ ಹಣ ಸಂದಾಯ ಆಗಿರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಸಿಡಿ ಪ್ರಕರಣದ ಹಿಂದಿರೋ ಆರೋಪಿಗಳೇ ಯುವತಿಯನ್ನು ಅಪಹರಿಸಿದ್ದಾರೆಯೇ ಎಂಬ ಶಂಕೆ ಮೂಡಿದೆ. ಎರಡು ದಿನಗಳ ಹಿಂದಷ್ಟೇ ಯುವತಿಯ ವಿಡಿಯೋ ಹೇಳಿಕೆ ಮಾಧ್ಯಮಕ್ಕೆ ಲಭಿಸಿತ್ತು. ಅದಾಗಿ ಎರಡು ದಿನದಲ್ಲಿ ಬೆಳಗಾವಿಯಲ್ಲಿ ಆಕೆಯ ಪೋಷಕರು ದೂರು ನೀಡಿರುವುದು ಇಡೀ ಪ್ರಕರಣ ಈಗ ಮತ್ತೊಂದು ತಿರುವು ಪಡೆಯುವ ಸೂಚನೆ ನೀಡಿದೆ.
Woman found in sex video of Fromer Minister Ramesh Jarkiholi goes missing. Parents file Kidnap case at Bengaluru Police Station.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm