ಬ್ರೇಕಿಂಗ್ ನ್ಯೂಸ್
16-03-21 08:47 pm Headline Karnataka News Network ಕರ್ನಾಟಕ
ಮೈಸೂರು, ಮಾ.16: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿ.ಟಿ. ದೇವೇಗೌಡ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ (ಮೈಮುಲ್) ಜಿ.ಟಿ. ದೇವೇಗೌಡ ಬಣ ಗೆದ್ದು ಬೀಗಿದೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗ ಆಗಿದ್ದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಎಸ್ ನಲ್ಲಿದ್ದುಕೊಂಡೇ ಹಲ್ಲು ಮಸೆಯುತ್ತಿದ್ದ ಜಿಟಿಡಿಗೆ ಸಡ್ಡು ಹೊಡೆಯುವ ಯತ್ನವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಹಾಲು ಒಕ್ಕೂಟದಂತಹ ಚಿಲ್ಲರೆ ಚುನಾವಣೆಗೂ ಪ್ರಚಾರಕ್ಕೆ ಬಂದಿದ್ದರು. ಆದರೆ, ಕುಮಾರಸ್ವಾಮಿ ಯತ್ನ ಫಲ ನೀಡಲಿಲ್ಲ. ತಂದೆಯ ಜೊತೆ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ. ಹರೀಶ್ ಗೌಡ ಸಹಕಾರಿಗಳ ಮಧ್ಯೆ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪಡೆದಿದ್ದಲ್ಲದೆ, ತಮ್ಮ ಬಣವನ್ನು ಕ್ಲೀಯರ್ ಆಗಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದ್ದಾರೆ. ಮೈಸೂರು ಭಾಗದಲ್ಲಿ ಏಳು ಸ್ಥಾನಗಳಿದ್ದು ಅವುಗಳಲ್ಲೂ ಒಂದನ್ನು ಹೊರತುಪಡಿಸಿ ಉಳಿದ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದೆ. ಇನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಾಮೈದುನಿಗೆ ಹೀನಾಯ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಜಿಟಿಡಿ ಬಣದಲ್ಲಿ ಸ್ಪರ್ಧಿಸಿದ್ದ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರ ಪ್ರಸನ್ನ ಜಯ ಗಳಿಸಿದ್ದಾರೆ.
Mymul Mysuru Milk Union MLA G.T. Devegowda party earns major victory dropping Kumaraswamy party in shame.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm