ಬ್ರೇಕಿಂಗ್ ನ್ಯೂಸ್
17-03-21 05:38 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.17: ರಾಸಲೀಲೆ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ವಾರ್ ಶುರು ಮಾಡಿದೆ. ಅದ್ರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ನಿತ್ಯವೂ ಟ್ವೀಟ್ ಮಾಡೋ ಮೂಲಕ ಡಿಚ್ಚಿ ನೀಡುತ್ತಿದೆ. ಜೈಲಿನಿಂದ ಬಂದ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ನನ್ನನ್ನು ಸಿಲುಕಿಸೋ ಕುತಂತ್ರವಿದೆ ಎಂದಿರುವ ಡಿಕೆಶಿ ಕುರಿತು, ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಲ್ಲಾ ಎಂದು ಪ್ರಶ್ನಿಸಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಪತ್ರಕರ್ತ ನರೇಶ್ ಹೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿರುವ ಪೋಟೋವನ್ನು ಬಿಜೆಪಿ ಟ್ವೀಟ್ ಮಾಡೋ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ? ಎಂದು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm