ಬ್ರೇಕಿಂಗ್ ನ್ಯೂಸ್
18-03-21 11:08 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವಾಗಲೇ ಸೀಡಿ ದಾಳದಲ್ಲಿ ಸಿಕ್ಕಿಬಿದ್ದವರು ಬಹಳಷ್ಟು ಮಂದಿ ಇದ್ದಾರೆಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಸಿಡಿ ಗ್ಯಾಂಗ್ ಮಾಡಿರೋದು ಇದೊಂದೇ ಸಿಡಿಯಲ್ಲ. ಜಾರಕಿಹೊಳಿ ಮಾತ್ರವಲ್ಲದೆ ಹಲವಾರು ಪ್ರಭಾವಿ ಸಚಿವ, ಶಾಸಕರನ್ನು ಹನಿಟ್ರ್ಯಾಪ್ ಗಾಳಕ್ಕೆ ಬೀಳಿಸಿ ಹಣಕ್ಕಾಗಿ ಪೀಡಿಸಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.


ಉತ್ತರ ಕರ್ನಾಟಕದ ಮಾಜಿ ಸಚಿವರೊಬ್ಬರ ಬಳಿಯೂ ಈ ಗ್ಯಾಂಗ್ ಡೀಲ್ ಮಾಡಿತ್ತು. ಈ ವ್ಯಕ್ತಿ ಸೇರಿದಂತೆ ಕಾಂಗ್ರೆಸ್ಸಿನ ಇಬ್ಬರು ಜನಪ್ರತಿನಿಧಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಮಾಜಿ ಸಚಿವರಿಗೆ ಸಿಡಿ ಯುವತಿ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳಂತೆ. ಆಗ ಮಾಜಿ ಸಚಿವರು 60,000 ಪೈಕಿ 50,000 ಕೊಟ್ಟಿದ್ದರು ಎನ್ನಲಾಗಿದೆ.

ಚಿತ್ರದುರ್ಗದ ಮಾಜಿ ಮಂತ್ರಿಯಲ್ಲದೆ ಹಾವೇರಿ ಮೂಲದ ಮಾಜಿ ಶಾಸಕರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಎನ್ನುವ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಾಸಕರು ಮಾರ್ಯಾದೆಗೆ ಅಂಜಿ 75 ಲಕ್ಷ ಕೊಟ್ಟಿದ್ದಾರೆ. ಈ ಸ್ಫೋಟಕ ಸತ್ಯ ಎಸ್ಐಟಿ ತನಿಖೆ ವೇಳೆ ಹೊರಬಿದ್ದಿದೆ. ಒಟ್ಟಿನಲ್ಲಿ ಸಿಡಿ ಗ್ಯಾಂಗಿನ ಡೀಲ್ ಕಂಡು ಎಸ್ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ.

ಈವರೆಗೂ ಸಿಡಿ ಗ್ಯಾಂಗಿನ ಐವರನ್ನು ವಶಕ್ಕೆ ಪಡೆದಿರುವ ಪೊಲೀಸ್ ತಂಡ, ಇವರ ಜಾಲದ ಆಳ ಅಗಲವನ್ನು ತನಿಖೆ ಮಾಡುತ್ತಿದೆ. ಪತ್ರಕರ್ತರ ಮೂಲಕ ರಾಜಕಾರಣಿಗಳ ಸಖ್ಯ ಬೆಳೆಸುತ್ತಿದ್ದ ತಂಡ, ಬಳಿಕ ಅವರನ್ನೇ ಖೆಡ್ಡಾಕ್ಕೆ ಬೀಳುವಂತೆ ಮಾಡುತ್ತಿತ್ತು.
It has been revealed that there are many persons involved in the Honey Trap of Many ministers like Ramesh Jarkiholi.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm