ಬ್ರೇಕಿಂಗ್ ನ್ಯೂಸ್
19-03-21 08:12 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜ್ಯದ ಕೊರೊನಾ ಗ್ರಾಫ್ ಏರಿಕೆ ಆಗುತ್ತಿದೆ. ಮೊದಲು 200, 300 ಬರುತ್ತಿದ್ದ ಕೇಸ್ಗಳ ಸಂಖ್ಯೆ ಈಗ ಸಾವಿರದ ಹತ್ತಿರಕ್ಕೆ ಬಂದಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪರಿಸ್ಥತಿ ಬಂದರೂ ಬರಬಹುದು ಜನ ಹುಷಾರಾಗಿರಬೇಕು ಎಂದರು.
ನಾನು ಪ್ರತಿ ದಿನ 600 ಕಿ.ಮೀ ಸಂಚರರಿಸುತ್ತಿದ್ದೇನೆ. ಹೋದ ಎಲ್ಲ ಕಡೆ ಜನ ಮುತ್ತಿಕೊಳ್ಳುತ್ತಾರೆ. 50ಕ್ಕೂ ಹೆಚ್ಚು ಜನ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಈ ವೇಳೆ ಅವರು ನನ್ನ ಬಳಿಯೇ ಬರುತ್ತಾರೆ. ಹೀಗಾಗಿ ನಾನು ಜನರಲ್ಲಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ದೇವರ ಮೇಲೆ ಭಾರ ಹಾಕಿ ಓಡಾಡುತ್ತಿದ್ದೇನೆ. ದೇವರ ದಯ ಸದ್ಯ ನಾವು ಉಳಿದುಕೊಂಡಿದ್ದೇವೆ. ಸೋಂಕು ಸಂಪೂರ್ಣ ಹೋಗಬೇಕು. ನಾವು ಜಾಗೃತರಾಗಿರಬೇಕು. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಮನವಿ ಮಾಡಿಕೊಂಡರು.
Spike in covid cases of covid wave two lockdown is a better idea says Kumaraswamy to media persons in Bangalore.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm