ಬ್ರೇಕಿಂಗ್ ನ್ಯೂಸ್
19-03-21 08:12 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜ್ಯದ ಕೊರೊನಾ ಗ್ರಾಫ್ ಏರಿಕೆ ಆಗುತ್ತಿದೆ. ಮೊದಲು 200, 300 ಬರುತ್ತಿದ್ದ ಕೇಸ್ಗಳ ಸಂಖ್ಯೆ ಈಗ ಸಾವಿರದ ಹತ್ತಿರಕ್ಕೆ ಬಂದಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪರಿಸ್ಥತಿ ಬಂದರೂ ಬರಬಹುದು ಜನ ಹುಷಾರಾಗಿರಬೇಕು ಎಂದರು.
ನಾನು ಪ್ರತಿ ದಿನ 600 ಕಿ.ಮೀ ಸಂಚರರಿಸುತ್ತಿದ್ದೇನೆ. ಹೋದ ಎಲ್ಲ ಕಡೆ ಜನ ಮುತ್ತಿಕೊಳ್ಳುತ್ತಾರೆ. 50ಕ್ಕೂ ಹೆಚ್ಚು ಜನ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಈ ವೇಳೆ ಅವರು ನನ್ನ ಬಳಿಯೇ ಬರುತ್ತಾರೆ. ಹೀಗಾಗಿ ನಾನು ಜನರಲ್ಲಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ದೇವರ ಮೇಲೆ ಭಾರ ಹಾಕಿ ಓಡಾಡುತ್ತಿದ್ದೇನೆ. ದೇವರ ದಯ ಸದ್ಯ ನಾವು ಉಳಿದುಕೊಂಡಿದ್ದೇವೆ. ಸೋಂಕು ಸಂಪೂರ್ಣ ಹೋಗಬೇಕು. ನಾವು ಜಾಗೃತರಾಗಿರಬೇಕು. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಮನವಿ ಮಾಡಿಕೊಂಡರು.
Spike in covid cases of covid wave two lockdown is a better idea says Kumaraswamy to media persons in Bangalore.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm