ಬ್ರೇಕಿಂಗ್ ನ್ಯೂಸ್
19-03-21 09:37 pm Headline Karnataka News Network ಕರ್ನಾಟಕ
ಭಟ್ಕಳ, ಮಾ.19 : ಇಲ್ಲಿನ ಮುರುಡೇಶ್ವರ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಝೀರ್ ಅಹ್ಮದ್(48) ಬಂಧಿತ ಆರೋಪಿ. ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಭಟ್ಕಳ ಪೊಲೀಸ್ ವೃತ್ತ ನಿರೀಕ್ಷ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ ಗೌಡರ ಎ.ಎಸ್.ಐ, ಭಟ್ಕಳ ಗ್ರಾಮೀಣ ಮೊಲೀಸ್ ಠಾಣೆ, ನಾಗರಾಜ ಮೊಗೇರ ಸಿ.ಹೆಚ್.ಸಿ, ಭಟ್ಕಳ ಶಹರ ಪೊಲೀಸ್ ಠಾಣೆ, ಲಕ್ಷಣ ಪೂಜಾರಿ, ಸಿ.ಪಿ.ಸಿ, ಮುರ್ಡೇಶ್ವರ ಪೊಲೀಸ್ ಠಾಣೆ ಇವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದ್ದಾರೆ.
A prime accused in the Murder case has been arrested after 26 years of committing a crime in Bhatkal.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm