ಬ್ರೇಕಿಂಗ್ ನ್ಯೂಸ್
19-03-21 09:37 pm Headline Karnataka News Network ಕರ್ನಾಟಕ
ಭಟ್ಕಳ, ಮಾ.19 : ಇಲ್ಲಿನ ಮುರುಡೇಶ್ವರ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಝೀರ್ ಅಹ್ಮದ್(48) ಬಂಧಿತ ಆರೋಪಿ. ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಭಟ್ಕಳ ಪೊಲೀಸ್ ವೃತ್ತ ನಿರೀಕ್ಷ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ ಗೌಡರ ಎ.ಎಸ್.ಐ, ಭಟ್ಕಳ ಗ್ರಾಮೀಣ ಮೊಲೀಸ್ ಠಾಣೆ, ನಾಗರಾಜ ಮೊಗೇರ ಸಿ.ಹೆಚ್.ಸಿ, ಭಟ್ಕಳ ಶಹರ ಪೊಲೀಸ್ ಠಾಣೆ, ಲಕ್ಷಣ ಪೂಜಾರಿ, ಸಿ.ಪಿ.ಸಿ, ಮುರ್ಡೇಶ್ವರ ಪೊಲೀಸ್ ಠಾಣೆ ಇವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದ್ದಾರೆ.
A prime accused in the Murder case has been arrested after 26 years of committing a crime in Bhatkal.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm