ಬ್ರೇಕಿಂಗ್ ನ್ಯೂಸ್
20-03-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.20: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಸರಕಾರ್ಯವಾಹರ ಹುದ್ದೆಗೆ ಚುನಾವಣೆ ನಡೆದಿದ್ದು ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರು 2009ರಿಂದ ಸಹ ಸರಕಾರ್ಯವಾಹರಾಗಿ ಇದ್ದರು.
ಕಳೆದ 12 ವರ್ಷಗಳಲ್ಲಿ ಸುರೇಶ್ ಭೈಯಾಜಿ ಜೋಷಿ ಸಹ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂರು ವರ್ಷಗಳಿಗೊಮ್ಮೆ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಮಹತ್ವದ ಹುದ್ದೆಯ ಆಯ್ಕೆ ನಡೆಯುತ್ತದೆ.
ಪ್ರತಿ ಬಾರಿ ನಾಗಪುರದಲ್ಲಿ ಪ್ರತಿನಿಧಿ ಸಭಾ ನಡೆಯುತ್ತದೆ. ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ಈ ಮಹತ್ವದ ಸಮಾವೇಶ ಆಯೋಜನೆ ಆಗಿತ್ತು. ಇಲ್ಲಿ ನಡೆದ ಪ್ರತಿನಿಧಿ ಸಭಾ ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ 400 ಪ್ರತಿನಿಧಿಗಳು ಸರಕಾರ್ಯವಾಹರ ಹುದ್ದೆಗೆ ಆಯ್ಕೆ ನಡೆಸುತ್ತಾರೆ. ಈ ಬಾರಿ ಮನಮೋಹನ್ ವೈದ್ಯ, ಸಿ.ಆರ್ ಮುಕುಂದ್ ಸರಕಾರ್ಯವಾಹ ಹುದ್ದೆಗೇರುವಲ್ಲಿ ರೇಸಿನಲ್ಲಿದ್ದರು ಎನ್ನಲಾಗಿತ್ತು.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
The Rashtriya Swayamsevak Sangh (RSS) on Saturday saw a change of guard with Dattatreya Hosabale being elected as its ‘Sarkaryavah’.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm