ಬ್ರೇಕಿಂಗ್ ನ್ಯೂಸ್
20-03-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.20: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಸರಕಾರ್ಯವಾಹರ ಹುದ್ದೆಗೆ ಚುನಾವಣೆ ನಡೆದಿದ್ದು ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರು 2009ರಿಂದ ಸಹ ಸರಕಾರ್ಯವಾಹರಾಗಿ ಇದ್ದರು.
ಕಳೆದ 12 ವರ್ಷಗಳಲ್ಲಿ ಸುರೇಶ್ ಭೈಯಾಜಿ ಜೋಷಿ ಸಹ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂರು ವರ್ಷಗಳಿಗೊಮ್ಮೆ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಮಹತ್ವದ ಹುದ್ದೆಯ ಆಯ್ಕೆ ನಡೆಯುತ್ತದೆ.


ಪ್ರತಿ ಬಾರಿ ನಾಗಪುರದಲ್ಲಿ ಪ್ರತಿನಿಧಿ ಸಭಾ ನಡೆಯುತ್ತದೆ. ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ಈ ಮಹತ್ವದ ಸಮಾವೇಶ ಆಯೋಜನೆ ಆಗಿತ್ತು. ಇಲ್ಲಿ ನಡೆದ ಪ್ರತಿನಿಧಿ ಸಭಾ ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ 400 ಪ್ರತಿನಿಧಿಗಳು ಸರಕಾರ್ಯವಾಹರ ಹುದ್ದೆಗೆ ಆಯ್ಕೆ ನಡೆಸುತ್ತಾರೆ. ಈ ಬಾರಿ ಮನಮೋಹನ್ ವೈದ್ಯ, ಸಿ.ಆರ್ ಮುಕುಂದ್ ಸರಕಾರ್ಯವಾಹ ಹುದ್ದೆಗೇರುವಲ್ಲಿ ರೇಸಿನಲ್ಲಿದ್ದರು ಎನ್ನಲಾಗಿತ್ತು.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
The Rashtriya Swayamsevak Sangh (RSS) on Saturday saw a change of guard with Dattatreya Hosabale being elected as its ‘Sarkaryavah’.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm