ಬ್ರೇಕಿಂಗ್ ನ್ಯೂಸ್
20-03-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.20: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಸರಕಾರ್ಯವಾಹರ ಹುದ್ದೆಗೆ ಚುನಾವಣೆ ನಡೆದಿದ್ದು ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರು 2009ರಿಂದ ಸಹ ಸರಕಾರ್ಯವಾಹರಾಗಿ ಇದ್ದರು.
ಕಳೆದ 12 ವರ್ಷಗಳಲ್ಲಿ ಸುರೇಶ್ ಭೈಯಾಜಿ ಜೋಷಿ ಸಹ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂರು ವರ್ಷಗಳಿಗೊಮ್ಮೆ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಮಹತ್ವದ ಹುದ್ದೆಯ ಆಯ್ಕೆ ನಡೆಯುತ್ತದೆ.


ಪ್ರತಿ ಬಾರಿ ನಾಗಪುರದಲ್ಲಿ ಪ್ರತಿನಿಧಿ ಸಭಾ ನಡೆಯುತ್ತದೆ. ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ಈ ಮಹತ್ವದ ಸಮಾವೇಶ ಆಯೋಜನೆ ಆಗಿತ್ತು. ಇಲ್ಲಿ ನಡೆದ ಪ್ರತಿನಿಧಿ ಸಭಾ ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ 400 ಪ್ರತಿನಿಧಿಗಳು ಸರಕಾರ್ಯವಾಹರ ಹುದ್ದೆಗೆ ಆಯ್ಕೆ ನಡೆಸುತ್ತಾರೆ. ಈ ಬಾರಿ ಮನಮೋಹನ್ ವೈದ್ಯ, ಸಿ.ಆರ್ ಮುಕುಂದ್ ಸರಕಾರ್ಯವಾಹ ಹುದ್ದೆಗೇರುವಲ್ಲಿ ರೇಸಿನಲ್ಲಿದ್ದರು ಎನ್ನಲಾಗಿತ್ತು.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
The Rashtriya Swayamsevak Sangh (RSS) on Saturday saw a change of guard with Dattatreya Hosabale being elected as its ‘Sarkaryavah’.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm