ಬ್ರೇಕಿಂಗ್ ನ್ಯೂಸ್
20-03-21 07:12 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.20 : ಜ್ಯೋತಿಷಿಯೊಬ್ಬರಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಿ.ಸಿರೋಡಿನಲ್ಲಿ ನಡೆದಿದೆ. ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ನಲ್ಲಿರುವ
ಶ್ರೀ ದುರ್ಗಾಪರಮೇಶ್ವರಿ ಎಂಬ ಹೆಸರಿನ ಜ್ಯೋತಿಷ್ಯಾಲಯದಲ್ಲಿ ಘಟನೆ ನಡೆದಿದೆ.
ಪಂಡಿತ್ ಲಕ್ಮೀಕಾಂತ್ ಭಟ್ ಎಂಬವರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ಇಬ್ಬರು ವ್ಯಕ್ತಿಗಳು ಬಂದಿದ್ದು ಯಾವುದೋ ದ್ವೇಷದಿಂದ ಚೂರಿಯಿಂದ ಇರಿದು ಬಾಗಿಲು ಹಾಕಿ ಪರಾರಿಯಾಗಿದ್ದಾರೆ. ಪಂಡಿತ್ ಅವರು ಘಟನೆಯಿಂದ ಮೂರ್ಛೆ ಹೋಗಿದ್ದು ಎಚ್ಚರ ಬಂದ ಬಳಿಕ ಅವರೇ ಎದ್ದು ಕೋಣೆಯಿಂದ ಹೊರಬಂದಿದ್ದಾರೆ.
ರಕ್ತಸಿಕ್ತವಾಗಿ ಬಿದ್ದಿದ್ದ ಪಂಡಿತ್ ಅವರನ್ನು ಕಂಡು ಪಕ್ಕದ ಕೋಣೆಯವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚೆಲುವರಾಜ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Astrologer attacked at his office by miscreants in bantwal. Astrologer is said to be out of danger. The Bantwal police are now investigating the case.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm