ಬ್ರೇಕಿಂಗ್ ನ್ಯೂಸ್
20-03-21 07:12 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.20 : ಜ್ಯೋತಿಷಿಯೊಬ್ಬರಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಿ.ಸಿರೋಡಿನಲ್ಲಿ ನಡೆದಿದೆ. ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ನಲ್ಲಿರುವ
ಶ್ರೀ ದುರ್ಗಾಪರಮೇಶ್ವರಿ ಎಂಬ ಹೆಸರಿನ ಜ್ಯೋತಿಷ್ಯಾಲಯದಲ್ಲಿ ಘಟನೆ ನಡೆದಿದೆ.
ಪಂಡಿತ್ ಲಕ್ಮೀಕಾಂತ್ ಭಟ್ ಎಂಬವರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ಇಬ್ಬರು ವ್ಯಕ್ತಿಗಳು ಬಂದಿದ್ದು ಯಾವುದೋ ದ್ವೇಷದಿಂದ ಚೂರಿಯಿಂದ ಇರಿದು ಬಾಗಿಲು ಹಾಕಿ ಪರಾರಿಯಾಗಿದ್ದಾರೆ. ಪಂಡಿತ್ ಅವರು ಘಟನೆಯಿಂದ ಮೂರ್ಛೆ ಹೋಗಿದ್ದು ಎಚ್ಚರ ಬಂದ ಬಳಿಕ ಅವರೇ ಎದ್ದು ಕೋಣೆಯಿಂದ ಹೊರಬಂದಿದ್ದಾರೆ.
ರಕ್ತಸಿಕ್ತವಾಗಿ ಬಿದ್ದಿದ್ದ ಪಂಡಿತ್ ಅವರನ್ನು ಕಂಡು ಪಕ್ಕದ ಕೋಣೆಯವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚೆಲುವರಾಜ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Astrologer attacked at his office by miscreants in bantwal. Astrologer is said to be out of danger. The Bantwal police are now investigating the case.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm