ಬ್ರೇಕಿಂಗ್ ನ್ಯೂಸ್
21-03-21 11:57 am Headline Karnataka News Network ಕರ್ನಾಟಕ
ಬ್ರಹ್ಮಾವರ, ಮಾ.21 : ಇಲ್ಲಿನ ನೈಲಾಡಿ ಸಮೀಪ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ನಸುಕಿನ ವೇಳೆ ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ನಡೆದಿದೆ.
ಇಂದು ನಸುಕಿನಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ, ಹೆದರಿದ ನಾಯಿ ಜೊತೆ ಮನೆಯ ಕೋಣೆಯೊಳಗೆ ನುಗ್ಗಿ ಸೇರಿದೆ. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆಯ ಬಾಗಿಲು ಹಾಕಿದ್ದಾರೆ. ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಆಗಮಿಸಿದ ತಂಡ ಚಿರತೆಯನ್ನು ಬಂಧಿಸಿದೆ.

ಸ್ಥಳಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೋನು ಇಟ್ಟು ಅರಣ್ಯ ಇಲಾಖೆ ಸಿಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಒಯ್ದಿದ್ದಾರೆ. ಸ್ಥಳದಲ್ಲಿ ಪರಿಸರದ ನೂರಾರು ಗ್ರಾಮಸ್ಥರು ನೆರೆದಿದ್ದರು. ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಲಾಯಿತು. ಬಳಿಕ ಸಾಯಿಬರ್ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಚಿರತೆಯನ್ನು ಬಿಡಲಾಯಿತು.
A Cheetah was trapped inside a house at Bramavara in Udupi after chasing Dog. The forest official have trapped the cheetah and left it to the forest.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm