ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm