ಬ್ರೇಕಿಂಗ್ ನ್ಯೂಸ್
22-03-21 10:29 pm Mysore Correspondent ಕರ್ನಾಟಕ
ಮೈಸೂರು, ಮಾ.22: ಸೂಚನೆ ನೀಡಿದರೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಬೈಕ್ ಸವಾರನನ್ನು ಸಂಚಾರ ಪೊಲೀಸರು ಅಟ್ಟಿಸಿಕೊಂಡು ಹೋಗಿ ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಹಿಂಬದಿಯಿಂದ ಲಾರಿ ಹರಿದು ದಾರುಣ ಸಾವಿಗೀಡಾಗಿದ ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರು ಉದ್ರಿಕ್ತಗೊಂಡು ಪೊಲೀಸರಿಗೆ ಹಲ್ಲೆ ನಡೆಸಿದ್ದಾರೆ.


ಮೈಸೂರು ಹೊರವಲಯದ ಹಿನಕಲ್ ರಿಂಗ್ ರೋಡ್ ನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ಈತನ ಜೊತೆ ಇದ್ದ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.


ಘಟನೆ ನಡೆದ ಬೆನ್ನಿಗೇ ಸಾರ್ವಜನಿಕರು ಪೊಲೀಸರನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರ ವಾಹನವನ್ನು ಬ್ಯಾರಿಕೇಡ್ನಿಂದ ಹಾನಿಗೊಳಿಸಿ ಪಲ್ಟಿ ಮಾಡಿದ್ದಾರೆ.

ಗರುಡಾ ವಾಹನದ ಚಾಲಕ ಮಂಜುನಾಥ್, ವಿವಿಪುರಂ ಸಂಚಾರ ವಿಭಾಗದ ಎಎಸ್ಐ ಸ್ವಾಮಿನಾಯಕ್ ಅವರಿಗೆ ಜನರು ಥಳಿಸಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಘಟನೆಗೆ ಕಾರಣವಾದ ಎಎಸ್ಐ ಅನ್ನು ಸಾರ್ವಜನಿಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
Mysore Two Traffic Policemen were brutally thrashed in Hinkal over death of a bike rider. Video goes viral on social media. Tensed moment created in Mysore.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm