ಬ್ರೇಕಿಂಗ್ ನ್ಯೂಸ್
23-03-21 10:00 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.23 : ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಬಂಧಿತರು. ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದಲ್ಲಿ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಅವರ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಮೋಹನ ಪ್ರಭು ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಒಂದು ವರ್ಷದ ಹಿಂದೆ ಜ್ಯೋತಿಷಿ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದಲ್ಲದೆ, ತನ್ನ ಹೆಂಡತಿ ತನ್ನನ್ನು ಬಿಟ್ಟುಹೋಗಲು ಆತನೇ ಕಾರಣವಾಗಿದ್ದ ಎಂಬ ಕೋಪದಲ್ಲಿದ್ದ ಪ್ರಭು, ಜ್ಯೋತಿಷ್ಯ ಕೇಳುವ ನೆಪದಲ್ಲಿ ಆಗಮಿಸಿ ರಾಡ್ ನಲ್ಲಿ ಹನುಮಂತಪ್ಪನ ತಲೆಗೆ ಹೊಡೆದು ಪರಾರಿಯಾಗಿದ್ದ.
ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯೋತಿಷ್ಯಕ್ಕೆ ಆಗಮಿಸಿದ ವೇಳೆ ಪ್ರಭು ತನ್ನ ಈಗಿನ ಹೆಂಡತಿಯೊಂದಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bantwal police have arrested one person in connection to attack on astrologer at his office.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm