ಬ್ರೇಕಿಂಗ್ ನ್ಯೂಸ್
21-08-20 03:42 pm Bangalore Correspondent ಕರ್ನಾಟಕ
ಮಂಗಳೂರು, ಆಗಸ್ಟ್ 21: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆ ಆರೋಪ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿತ್ತು. ಈ ವಿಷಯವಾಗಿ ಮೂರೂ ಪಕ್ಷಗಳು ಕೆಸರೆರಚಾಟ ಮಾಡಿಕೊಂಡಿದ್ದವು. ಇದೀಗ ಫೋನ್ ಕದ್ದಾಲಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆಯ ಆರೋಪ ಮಾಡಿದ್ದಾರೆ.
ನನ್ನ ಫೋನ್ ಟ್ಯಾಪಿಂಗ್ ಆಗುತ್ತಿದೆ. ಇಲ್ಲಿಯವರೆಗೆ ಚೆನ್ನಾಗಿತ್ತು, ಇವತ್ತು ಬೆಳಗ್ಗೆಯಿಂದ ಫೋನ್ ಕರೆಗಳು ಬರುತ್ತಿಲ್ಲ. ಇವತ್ತು ಇದರ ಬಗ್ಗೆ ದೂರು ಕೊಡುತ್ತೇನೆ. ನಮ್ಮ ಸುದರ್ಶನ್ ನನಗೆ 25 ಬಾರಿ ಕಾಲ್ ಮಾಡಿದ್ದಾರೆ. ಆದರೆ ಒಮ್ಮೆಯೂ ನನಗೆ ಕಾಲ್ ಬಂದಿಲ್ಲ. ನನ್ನ ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಈ ಹಿಂದೆಯೂ ನನ್ನ ಫೋನ್ ಟ್ಯಾಪಿಂಗ್ ಆಗಿತ್ತು, ಈಗ ಮತ್ತೆ ಆಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm