ಬ್ರೇಕಿಂಗ್ ನ್ಯೂಸ್
25-03-21 07:59 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಹೊರರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವವರು ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಆದರೆ, ಈ ನಿಮಯ ಬೇರೆ ಬೇರೆ ಭಾಗದಿಂದ ಬರುವ ಪ್ರವಾಸಿಗರಿಗಷ್ಟೇ ಅನ್ವಯವಾಗಲಿದೆ. ಎಪ್ರಿಲ್ ಒಂದರಿಂದಲೇ ಈ ನೀತಿ ಅನ್ವಯವಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಅತಿ ಹೆಚ್ಚು ಹೊರ ರಾಜ್ಯದಿಂದ ಬರುವ ಮಂದಿಗೇ ಹೆಚ್ಚಿದೆ. ಶೇ.60ರಷ್ಟು ಹೊರರಾಜ್ಯದ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಅಪಾರ್ಟ್ಮೆಂಟ್, ಪೀಜಿಗಳಲ್ಲಿ ವಾಸ ಇರುವವರು ಹೊರರಾಜ್ಯದಿಂದ ಬರುತ್ತಿದ್ದರೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿರಬೇಕು. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಮಹಾರಾಷ್ಟ್ರ, ಕೇರಳ, ಚಂಡೀಗಢ ಮತ್ತು ಪಂಜಾಬ್ ರಾಜ್ಯದಿಂದ ಬರುವ ಮಂದಿಗಷ್ಟೇ ವರದಿ ಕಡ್ಡಾಯ ಇತ್ತು. ಈಗ ಯಾವುದೇ ಹೊರರಾಜ್ಯದಿಂದ ಬರುವವರಿಗೂ ವರದಿ ಕಡ್ಡಾಯ ಇರಬೇಕೆಂಬ ನಿಯಮ ಮಾಡಲಾಗಿದೆ. ವರದಿ ಹೊಂದಿರಬೇಕು ಅಥವಾ ಬೆಂಗಳೂರಿನಲ್ಲೇ ಅವರಿಗೆ ಟೆಸ್ಟ್ ಮಾಡಿಸಬೇಕಾಗುತ್ತದೆ ಎಂದಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲೇ ಗರಿಷ್ಠ 1400 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಾತು ಹೇಳಿದ್ದಾರೆ.
Beginning April 1, all interstate travellers to Bengaluru will need to furnish a negative RT-PCR Covid-19 test report, Health and Medical Education Minister K Sudhakar announced on Thursday.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
23-06-25 11:47 am
Udupi Correspondent
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm