ಬ್ರೇಕಿಂಗ್ ನ್ಯೂಸ್
25-03-21 07:59 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಹೊರರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವವರು ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಆದರೆ, ಈ ನಿಮಯ ಬೇರೆ ಬೇರೆ ಭಾಗದಿಂದ ಬರುವ ಪ್ರವಾಸಿಗರಿಗಷ್ಟೇ ಅನ್ವಯವಾಗಲಿದೆ. ಎಪ್ರಿಲ್ ಒಂದರಿಂದಲೇ ಈ ನೀತಿ ಅನ್ವಯವಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಅತಿ ಹೆಚ್ಚು ಹೊರ ರಾಜ್ಯದಿಂದ ಬರುವ ಮಂದಿಗೇ ಹೆಚ್ಚಿದೆ. ಶೇ.60ರಷ್ಟು ಹೊರರಾಜ್ಯದ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಅಪಾರ್ಟ್ಮೆಂಟ್, ಪೀಜಿಗಳಲ್ಲಿ ವಾಸ ಇರುವವರು ಹೊರರಾಜ್ಯದಿಂದ ಬರುತ್ತಿದ್ದರೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿರಬೇಕು. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಮಹಾರಾಷ್ಟ್ರ, ಕೇರಳ, ಚಂಡೀಗಢ ಮತ್ತು ಪಂಜಾಬ್ ರಾಜ್ಯದಿಂದ ಬರುವ ಮಂದಿಗಷ್ಟೇ ವರದಿ ಕಡ್ಡಾಯ ಇತ್ತು. ಈಗ ಯಾವುದೇ ಹೊರರಾಜ್ಯದಿಂದ ಬರುವವರಿಗೂ ವರದಿ ಕಡ್ಡಾಯ ಇರಬೇಕೆಂಬ ನಿಯಮ ಮಾಡಲಾಗಿದೆ. ವರದಿ ಹೊಂದಿರಬೇಕು ಅಥವಾ ಬೆಂಗಳೂರಿನಲ್ಲೇ ಅವರಿಗೆ ಟೆಸ್ಟ್ ಮಾಡಿಸಬೇಕಾಗುತ್ತದೆ ಎಂದಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲೇ ಗರಿಷ್ಠ 1400 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಾತು ಹೇಳಿದ್ದಾರೆ.
Beginning April 1, all interstate travellers to Bengaluru will need to furnish a negative RT-PCR Covid-19 test report, Health and Medical Education Minister K Sudhakar announced on Thursday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm