ಬ್ರೇಕಿಂಗ್ ನ್ಯೂಸ್
26-03-21 10:17 am Headline Karnataka News Network ಕರ್ನಾಟಕ
ಬೆಂಗಳೂರು, ಮಾ 26: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಹಬ್ಬ, ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ.
ಅಂತೆಯೇ, ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಮುಂತಾದ ಎಲ್ಲಾ ಹಬ್ಬ ಹರಿದಿನಗಳಲ್ಲಿ ಗುಂಪುಗೂಡದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಹಾಗೂ ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಇದಲ್ಲದೆ, ಆದೇಶ ಉಲ್ಲಂಘಿಸಿದರೆ ಎನ್ಡಿಎಂಎ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.
‘ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ’

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ ಎಂದು ಹೈಕೋರ್ಟ್ ಸೂಚನೆ ಕೊಟ್ಟಿದೆ. ಕಟ್ಟಡ ಕಾರ್ಮಿಕರಿರುವ ಕಡೆಯೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಕೋರ್ಟ್ ಸೂಚಿಸಿದೆ. ಕೈಗೊಂಡ ಕ್ರಮಗಳ ಬಗ್ಗೆ ಮಾ.31ಕ್ಕೆ ವಿವರ ನೀಡಲು ಸೂಚನೆ ನೀಡಲಾಗಿದೆ.
‘ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು’

ಮಹಾರಾಷ್ಟ್ರದಲ್ಲಿ ದಿನೇದಿನೆ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಮಾರ್ಗಸೂಚಿ ಪಾಲನೆಯಲ್ಲಿ ಯಾವುದೇ ರೀತಿ ರಾಜಿ ಇಲ್ಲ. ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಅಷ್ಟೇ ಕ್ರಮ ಅಲ್ಲ ಅದಕ್ಕೆ ಕಾರಣರಾದವರ ವಿರುದ್ಧವೂ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
In light of the surge in COVID-19 cases in Karnataka, the state government has announced that public gatherings for upcoming festivals such as Holi, Shab-e-Barat and Good Friday will be prohibited across the state.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm