ಬ್ರೇಕಿಂಗ್ ನ್ಯೂಸ್
26-03-21 10:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ.26: ಬೆಳಗಾವಿ ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆದ್ದೇ ಗೆಲ್ಲುವುದಾಗಿ ತೊಡೆ ತಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರುವುದು ಬೇಡ ಎಂದು ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರಂತೆ.
ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ಹೊರಬಿದ್ದ ಬಳಿಕ ಸಿಟ್ಟಾಗಿರುವ ಜಾರಕಿಹೊಳಿ ಬೆಂಬಲಿಗರು ಜಿಲ್ಲೆಯ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಆರೋಪಗಳು, ಆಕ್ರೋಶಗಳು ಕೇಳಿಬಂದಿದ್ದವು. ರಮೇಶ್ ಜಾರಕಿಹೊಳಿ ಕುಟುಂಬಸ್ಥರು ಕೂಡ ಸಿಟ್ಟಾಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಸೋದರ ಸತೀಶ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗುವುದಾಗಿ ಹೇಳಿದ್ದಾರೆ. ಆದರೆ, ಡಿಕೆಶಿ ಬೆಳಗಾವಿಗೆ ಬಂದರೆ ಪ್ರತಿಭಟನೆ ಎದುರಾಗಬಹುದೆಂಬ ಆತಂಕದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಡಿಕೆಶಿ ಬರದಿರುವುದು ಒಳ್ಳೆಯದು ಎಂದು ಸಲಹೆ ಮಾಡಿದ್ದಾರಂತೆ.
ಆದರೆ, ಕಾಂಗ್ರೆಸ್ ನಾಯಕರ ಸಲಹೆಯನ್ನು ನಿರಾಕರಿಸಿರುವ ಡಿಕೆಶಿ, ಸೋಮವಾರ ಬೆಳಗಾವಿಗೆ ತೆರಳಲು ಪ್ರವಾಸ ನಿಗದಿ ಪಡಿಸಿದ್ದಾರೆ. ಸೋಮವಾರದ ನಾಮಪತ್ರ ಸಂದರ್ಭದಲ್ಲಿ ಉಪಸ್ಥಿತಿ ಇರಬೇಕಾಗಿದ್ದರಿಂದ ಭಾನುವಾರ ಸಂಜೆಯೇ ಬೆಳಗಾವಿಗೆ ತೆರಳಲು ಡಿಕೆಶಿ ನಿರ್ಧರಿಸಿದ್ದಾರೆ.
The Karnataka Congress confirmed that its current MLA Satish Jarkiholi will contest the bye-election from the Belagavi Lok Sabha constituency. The decision was ratified in a statement issued by the party on Friday morning. Satish Jarkiholi is currently the MLA of Yamkanmardi constituency.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm