ಬ್ರೇಕಿಂಗ್ ನ್ಯೂಸ್
26-03-21 10:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ.26: ಬೆಳಗಾವಿ ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆದ್ದೇ ಗೆಲ್ಲುವುದಾಗಿ ತೊಡೆ ತಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರುವುದು ಬೇಡ ಎಂದು ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರಂತೆ.
ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ಹೊರಬಿದ್ದ ಬಳಿಕ ಸಿಟ್ಟಾಗಿರುವ ಜಾರಕಿಹೊಳಿ ಬೆಂಬಲಿಗರು ಜಿಲ್ಲೆಯ ಕೆಲವು ಕಡೆ ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಆರೋಪಗಳು, ಆಕ್ರೋಶಗಳು ಕೇಳಿಬಂದಿದ್ದವು. ರಮೇಶ್ ಜಾರಕಿಹೊಳಿ ಕುಟುಂಬಸ್ಥರು ಕೂಡ ಸಿಟ್ಟಾಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಸೋದರ ಸತೀಶ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗುವುದಾಗಿ ಹೇಳಿದ್ದಾರೆ. ಆದರೆ, ಡಿಕೆಶಿ ಬೆಳಗಾವಿಗೆ ಬಂದರೆ ಪ್ರತಿಭಟನೆ ಎದುರಾಗಬಹುದೆಂಬ ಆತಂಕದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಡಿಕೆಶಿ ಬರದಿರುವುದು ಒಳ್ಳೆಯದು ಎಂದು ಸಲಹೆ ಮಾಡಿದ್ದಾರಂತೆ.
ಆದರೆ, ಕಾಂಗ್ರೆಸ್ ನಾಯಕರ ಸಲಹೆಯನ್ನು ನಿರಾಕರಿಸಿರುವ ಡಿಕೆಶಿ, ಸೋಮವಾರ ಬೆಳಗಾವಿಗೆ ತೆರಳಲು ಪ್ರವಾಸ ನಿಗದಿ ಪಡಿಸಿದ್ದಾರೆ. ಸೋಮವಾರದ ನಾಮಪತ್ರ ಸಂದರ್ಭದಲ್ಲಿ ಉಪಸ್ಥಿತಿ ಇರಬೇಕಾಗಿದ್ದರಿಂದ ಭಾನುವಾರ ಸಂಜೆಯೇ ಬೆಳಗಾವಿಗೆ ತೆರಳಲು ಡಿಕೆಶಿ ನಿರ್ಧರಿಸಿದ್ದಾರೆ.
The Karnataka Congress confirmed that its current MLA Satish Jarkiholi will contest the bye-election from the Belagavi Lok Sabha constituency. The decision was ratified in a statement issued by the party on Friday morning. Satish Jarkiholi is currently the MLA of Yamkanmardi constituency.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 04:37 pm
HK News Desk
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
23-06-25 11:47 am
Udupi Correspondent
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm