ಬ್ರೇಕಿಂಗ್ ನ್ಯೂಸ್
27-03-21 08:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಅತ್ತ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರೇಳುತ್ತಿದ್ದಂತೆ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಷಡ್ಯಂತ್ರದ ಹಿಂದಿರೋ ಮಹಾನಾಯಕನ ಹೆಸರನ್ನು ಯುವತಿಯ ಪೋಷಕರೇ ಹೇಳಿದ್ದಾರೆ. ಈ ವ್ಯಕ್ತಿ ರಾಜಕೀಯದಲ್ಲಿರಲು ನಾಲಾಯಕ್. ಗಾಂಡು ಮನುಷ್ಯ. ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲಿ, ತಕ್ಕ ಪೂಜೆ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ.
ಈತನೇ ಷಡ್ಯಂತ್ರ ಹೂಡಿದ್ದು. ಈ ರೀತಿಯ ವ್ಯಕ್ತಿ ರಾಜಕೀಯದಲ್ಲಿ ಇರಬಾರದು. ರಾಜಕೀಯ ನಿವೃತ್ತಿ ಪಡೆಯಲಿ. ಮುಂದಿನ ಬಾರಿ ಕನಕಪುರದಲ್ಲಿ ಡಿಕೆ ಶಿವಕುಮಾರ್ ನನ್ನು ಸೋಲಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೀವಿ. ಅದಕ್ಕೆ ಕುಮಾರಸ್ವಾಮಿಯ ಸಹಕಾರ ಪಡೆದು ಹಣಕಾಸಿನ ನೆರವನ್ನೂ ಕೊಡುತ್ತೀನಿ. ಆತನನ್ನು ಸೋಲಿಸುವುದೇ ನನ್ನ ಗುರಿ ಎಂದು ಗುಡುಗಿದರು.

ನನ್ನ ಮುಂದಿನ ಹೋರಾಟವೇ ಡಿಕೆಶಿ ವಿರುದ್ಧ. ಕನಕಪುರದಲ್ಲಿ ಆತನನ್ನು ಸೋಲಿಸುವುದೇ ನನ್ನ ಹೋರಾಟ. ಡಿಕೆಶಿ ವಿರುದ್ಧವೂ ದೂರು ಕೊಡುತ್ತೇನೆ. ಈ ಪ್ರಕರಣದಲ್ಲಿ ಅವನನ್ನು ಬಂಧಿಸಬೇಕು, ನಾನು ಗಂಡಸು, ಆತ ಗಾಂ.. ಎಂದು ಏಕವಚನದಲ್ಲೇ ತೀವ್ರವಾಗಿ ವಾಗ್ದಾಳಿ ನಡೆಸಿದ್ರು.
Jarkiholi sex cd Woman's parents slam Congress's DK Shivakumar, saying he used her for 'dirty politics'.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm