ಬ್ರೇಕಿಂಗ್ ನ್ಯೂಸ್
27-03-21 08:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.27: ಅತ್ತ ಯುವತಿಯ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರೇಳುತ್ತಿದ್ದಂತೆ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಷಡ್ಯಂತ್ರದ ಹಿಂದಿರೋ ಮಹಾನಾಯಕನ ಹೆಸರನ್ನು ಯುವತಿಯ ಪೋಷಕರೇ ಹೇಳಿದ್ದಾರೆ. ಈ ವ್ಯಕ್ತಿ ರಾಜಕೀಯದಲ್ಲಿರಲು ನಾಲಾಯಕ್. ಗಾಂಡು ಮನುಷ್ಯ. ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲಿ, ತಕ್ಕ ಪೂಜೆ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ.
ಈತನೇ ಷಡ್ಯಂತ್ರ ಹೂಡಿದ್ದು. ಈ ರೀತಿಯ ವ್ಯಕ್ತಿ ರಾಜಕೀಯದಲ್ಲಿ ಇರಬಾರದು. ರಾಜಕೀಯ ನಿವೃತ್ತಿ ಪಡೆಯಲಿ. ಮುಂದಿನ ಬಾರಿ ಕನಕಪುರದಲ್ಲಿ ಡಿಕೆ ಶಿವಕುಮಾರ್ ನನ್ನು ಸೋಲಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೀವಿ. ಅದಕ್ಕೆ ಕುಮಾರಸ್ವಾಮಿಯ ಸಹಕಾರ ಪಡೆದು ಹಣಕಾಸಿನ ನೆರವನ್ನೂ ಕೊಡುತ್ತೀನಿ. ಆತನನ್ನು ಸೋಲಿಸುವುದೇ ನನ್ನ ಗುರಿ ಎಂದು ಗುಡುಗಿದರು.

ನನ್ನ ಮುಂದಿನ ಹೋರಾಟವೇ ಡಿಕೆಶಿ ವಿರುದ್ಧ. ಕನಕಪುರದಲ್ಲಿ ಆತನನ್ನು ಸೋಲಿಸುವುದೇ ನನ್ನ ಹೋರಾಟ. ಡಿಕೆಶಿ ವಿರುದ್ಧವೂ ದೂರು ಕೊಡುತ್ತೇನೆ. ಈ ಪ್ರಕರಣದಲ್ಲಿ ಅವನನ್ನು ಬಂಧಿಸಬೇಕು, ನಾನು ಗಂಡಸು, ಆತ ಗಾಂ.. ಎಂದು ಏಕವಚನದಲ್ಲೇ ತೀವ್ರವಾಗಿ ವಾಗ್ದಾಳಿ ನಡೆಸಿದ್ರು.
Jarkiholi sex cd Woman's parents slam Congress's DK Shivakumar, saying he used her for 'dirty politics'.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm