ಬ್ರೇಕಿಂಗ್ ನ್ಯೂಸ್
28-03-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.28: ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿರುವಾಗಲೇ ರಾಜ್ಯದಲ್ಲಿ ಒಂದರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಸರಕಾರ ನಿರ್ಧರಿಸಿದೆ.
ಕೊನೆಯ ಪರೀಕ್ಷೆಯನ್ನು ಮಾಡಬೇಕೇ, ಬೇಡವೇ ಎನ್ನವುದರ ಬಗ್ಗೆ ಶಿಕ್ಷಣ ಸಚಿವರು ತಜ್ಞರ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸುತ್ತೇವೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೈಮರಿ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೇ ಪಾಸ್ ಮಾಡಬೇಕು ಎನ್ನುವ ಅಭಿಪ್ರಾಯಗಳಿವೆ.

ಗೃಹ ಸಚಿವರು, ಕಂದಾಯ ಸಚಿವರು ಹಾಗು ಶಿಕ್ಷಣ ಸಚಿವರ ಜೊತೆಗೂ ಚರ್ಚೆ ಮಾಡುತ್ತೇವೆ. ಕಳೆದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಹೆಚ್ಚಳವಾಗಿದೆ. ಈ ಬಗ್ಗೆ ತೆಗೆದುಕೊಂಡಿರುವ ಕ್ರಮ ಸಾಕಾಗುತ್ತಿಲ್ಲ. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬೆಂಗಳೂರಿಗೆ ಬರುವವರ ಬಗ್ಗೆ ನಿಗಾ ಇಡಬೇಕೆಂದು ಈಗಾಗ್ಲೇ ಸೂಚನೆ ನೀಡಿದ್ದೇವೆ. ಆದರೆ, ಹರಡುವಿಕೆಯನ್ನು ತಪ್ಪಿಸಲು ಜನರೇ ಜಾಗೃತಿ ವಹಿಸಬೇಕು ಎಂದು ಅವರು ಹೇಳಿದ್ದಾರೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm