ಬ್ರೇಕಿಂಗ್ ನ್ಯೂಸ್
28-03-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.28: ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿರುವಾಗಲೇ ರಾಜ್ಯದಲ್ಲಿ ಒಂದರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಸರಕಾರ ನಿರ್ಧರಿಸಿದೆ.
ಕೊನೆಯ ಪರೀಕ್ಷೆಯನ್ನು ಮಾಡಬೇಕೇ, ಬೇಡವೇ ಎನ್ನವುದರ ಬಗ್ಗೆ ಶಿಕ್ಷಣ ಸಚಿವರು ತಜ್ಞರ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸುತ್ತೇವೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೈಮರಿ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೇ ಪಾಸ್ ಮಾಡಬೇಕು ಎನ್ನುವ ಅಭಿಪ್ರಾಯಗಳಿವೆ.

ಗೃಹ ಸಚಿವರು, ಕಂದಾಯ ಸಚಿವರು ಹಾಗು ಶಿಕ್ಷಣ ಸಚಿವರ ಜೊತೆಗೂ ಚರ್ಚೆ ಮಾಡುತ್ತೇವೆ. ಕಳೆದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಹೆಚ್ಚಳವಾಗಿದೆ. ಈ ಬಗ್ಗೆ ತೆಗೆದುಕೊಂಡಿರುವ ಕ್ರಮ ಸಾಕಾಗುತ್ತಿಲ್ಲ. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬೆಂಗಳೂರಿಗೆ ಬರುವವರ ಬಗ್ಗೆ ನಿಗಾ ಇಡಬೇಕೆಂದು ಈಗಾಗ್ಲೇ ಸೂಚನೆ ನೀಡಿದ್ದೇವೆ. ಆದರೆ, ಹರಡುವಿಕೆಯನ್ನು ತಪ್ಪಿಸಲು ಜನರೇ ಜಾಗೃತಿ ವಹಿಸಬೇಕು ಎಂದು ಅವರು ಹೇಳಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm