ಬ್ರೇಕಿಂಗ್ ನ್ಯೂಸ್
28-03-21 07:21 pm Headline Karnataka News Network ಕರ್ನಾಟಕ
ಬಳ್ಳಾರಿ, ಮಾ.28: ಪಕ್ಷದಲ್ಲಿ ಕೆಲವು ವಿಚಾರಗಳಿಂದಾಗಿ ವಿಚಲಿತವಾಗಿದೆ. ಆದರೆ ಅದರಲ್ಲಿ ನಮ್ಮ ತಪ್ಪಿಲ್ಲ. ಅದು ಮಾಡಿರೋರು ಹಾಗೂ ಮಾಡಿಸಿದೋರು ಅನುಭವಿಸುತ್ತಾರೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಚಿತ್ರ ನಟ ಜಗ್ಗೇಶ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಗೆ ಸೇರಬೇಕೆಂದು ಹೋದವನಲ್ಲ. ಆದರೆ ಡಿಕೆಶಿ ಅವರು ನನ್ನ ಒಳ್ಳೆಯ ಸ್ನೇಹಿತರು, ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನನ್ನು ತುರುವೇಕೆರೆ ಕ್ಷೇತ್ರದಲ್ಲಿ ನಿಲ್ಲಿಸಿದ್ದರು. ಅಲ್ಲಿ ನಾನು ಸೋಲು ಅನುಭವಿಸಿದೆ. ನನ್ನ ಮನೆ, ಮಠಗಳನ್ನು ಮಾರಿಕೊಂಡು ರಾಜಕಾರಣ ಮಾಡಿದೆ. ಇದರ ಮಧ್ಯೆ ಎಂಡಿ ಲಕ್ಷ್ಮಿ ನಾರಾಯಣ ಎನ್ನುವ ವ್ಯಕ್ತಿ , ನನ್ನ ಜೀವನಕ್ಕೆ ಬೆಂಕಿ ಇಟ್ಟರು. ಕಾಂಗ್ರೆಸ್ ನಲ್ಲಿದ್ದಾಗ ಕಾಂಗ್ರೆಸ್ ನ ಕೋಟ್ಯಾಂತರ ಹಣ ಕೊಳ್ಳೆ ಹೊಡೆದುಕೊಂಡು ಹೋಗಿದ್ದಾನೆ ಎಂದು ನನ್ನ ಮಾನ ಮರ್ಯಾದೆ ಹರಾಜು ಹಾಕಿದ ವ್ಯಕ್ತಿ ಎಂದು ಜಗ್ಗೇಶ್ ಹಳೆಯ ನೆನಪನ್ನು ಮೆಲುಕು ಹಾಕಿದರು.

ಆದರೆ ಅಲ್ಲಿಂದ ರಾಜಕಾರಣ ಬೇಡ ಎಂದು ಬರುತ್ತಿದ್ದವನಿಗೆ ನನ್ನ ಅಭಿಮಾನಿಗಳು ತಡೆದು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ನಂತರ ನಾನು ಕೂಡ ನಿಂತು ಗೆದ್ದೆ, ಶಾಸಕನಾದೆ, ವಿಧಾನ ಪರಿಷತ್ ಸದಸ್ಯನಾದೆ. ಆದರೆ ನಾನು ಯಾವಾಗಲೂ ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳಲಿಲ್ಲ. ನನಗೆ 2014 ರಿಂದ ಯಾವುದೇ ಅಧಿಕಾರವಿಲ್ಲ. ನಾನು ಒಬ್ಬ ಸಂಘಟಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಆದರೆ ಇಂತಹ ಪಕ್ಷಕ್ಕೆ ತೊಂದರೆ ಕೊಡಲು ಯಾರೇ ಎಷ್ಟು ಪ್ರಯತ್ನ ಪಟ್ಟರೂ ಅದು ನಡೆಯುವುದಿಲ್ಲ. ಬಿಜೆಪಿಯ ರಥ ನಿರಂತರವಾಗಿ ಸಾಗುತ್ತದೆ ಎಂದರು.
Kannada actor jaggesh remembers his past bad experiences in congress party talking to the media persons in Bellary.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm