ಬ್ರೇಕಿಂಗ್ ನ್ಯೂಸ್
28-03-21 09:37 pm Headline Karnataka News Network ಕರ್ನಾಟಕ
ಉಡುಪಿ, ಮಾ.28 : ಮೈದಾನದಲ್ಲಿ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಮೃತಪಟ್ಟ ಘಟನೆ ಕಾಪು ಸಮೀಪದ ಇನ್ನಂಜೆ ಮೈದಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಇಲ್ಲಿನ ಕುರ್ಕಾಲು ಸುಭಾಸ್ ನಗರ ನಿವಾಸಿ ದೇವು ಯಾನೆ ದೇವರಾಜ್ ಅಂಚನ್(33) ಮೃತಪಟ್ಟವರು. ರಾಜ್ಯ ಮಟ್ಟದಲ್ಲಿ ಹಲವಾರು ತಂಡಗಳನ್ನು ಆಟಗಾರನಾಗಿ ಪ್ರತಿನಿಧಿಸಿರುವ ದೇವರಾಜ್ ಶನಿವಾರ ರಾತ್ರಿ ಇನ್ನಂಜೆ ಮೈದಾನದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಆಡುತ್ತಿದ್ದರು. ರಾತ್ರಿ ಒಂದು ಗಂಟೆ ಸುಮಾರಿಗೆ ಇವರು ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಅವಿವಾಹಿತರಾಗಿದ್ದ ದೇವರಾಜ್ ನಾಲ್ಕು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಮತ್ತು ಐವರು ಸಹೋದರಿಯರನ್ನು ಅಗಲಿದ್ದಾರೆ.
Udupi Man collapses while playing volleyball. The deceased has been identified as Devraj Anchan (33).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm