ಬ್ರೇಕಿಂಗ್ ನ್ಯೂಸ್
29-03-21 10:42 pm Headline Karnataka News Network ಕರ್ನಾಟಕ
ಹಾಸನ, ಮಾ 29: ಶಿರಾಡಿ ಘಾಟ್ ಸಮೀಪದ ಮಾರನಹಳ್ಳಿ ಗಡಿ ಭಾಗದಲ್ಲಿ ಓಡಾಡುತ್ತಿದ್ದ ಒಂಟಿಸಲಗ, ಇಂದು ಬೆಂಗಳೂರು- ಮಂಗಳೂರು ರೈಲ್ವೆ ಹಳಿ ಮೇಲೆ ನಡೆದು ಬರುವ ಮೂಲಕ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮರಿ ರೈಲ್ವೆ ನಿಲ್ದಾಣದ ಸಮೀಪ ಇರುವ 60/600 ರ ಮೈಲಿಗಲ್ಲಿನ ಸುರಂಗ ಮಾರ್ಗದಿಂದ ಒಂಟಿ ಸಲಗವೊಂದು ರಾಜಾರೋಷವಾಗಿ ನಡೆದುಕೊಂಡು ಬರುವ ಮೂಲಕ ಆ ಭಾಗದ ಜನರಿಗೆ ಆತಂಕ ಸೃಷ್ಟಿಸಿದೆ.
ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬರುತ್ತಿದ್ದ ಕಾಡಾನೆಯಿಂದ ರೈಲ್ವೆ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಭಯಭೀತರಾಗಿದ್ದಾರೆ. ಆನೆ ಸಂಚಾರ ಮಾಡಿದ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿದ್ದು, ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2020ರಲ್ಲಿ ಆನೆಯೊಂದು ರೈಲ್ವೆ ಹಳಿ ಮೇಲೆ ದಾಟುವಾಗ ರೈಲಿಗೆ ಸಿಲುಕಿ ಸಾವಿಗೀಡಾಗಿತ್ತು. ಇದರ ಬೆನ್ನಲ್ಲೇ ಈಗ ಆನೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬಂದಿರುವುದು, ಅದರಲ್ಲೂ ಸುರಂಗಮಾರ್ಗದ ಒಳಗಡೆಯಿಂದ ಆನೆ ಹೊರ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು. ಒಂದು ವೇಳೆ ಇದೇ ವೇಳೆಗೆ ಮಂಗಳೂರಿನಿಂದ ಅಥವಾ ಬೆಂಗಳೂರಿನಿಂದ ರೈಲು ಸಂಚಾರವಿರುತ್ತಿದ್ದರೆ ಆನೆ ಅಪಘಾತದಲ್ಲಿ ಸಾವಿಗೀಡಾಗುತ್ತಿತ್ತು.
Elephant walks on railway track near shiradi ghats of Bengaluru - Mangalore. The video of this has gone viral on social media.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm