ಬ್ರೇಕಿಂಗ್ ನ್ಯೂಸ್
29-03-21 10:42 pm Headline Karnataka News Network ಕರ್ನಾಟಕ
ಹಾಸನ, ಮಾ 29: ಶಿರಾಡಿ ಘಾಟ್ ಸಮೀಪದ ಮಾರನಹಳ್ಳಿ ಗಡಿ ಭಾಗದಲ್ಲಿ ಓಡಾಡುತ್ತಿದ್ದ ಒಂಟಿಸಲಗ, ಇಂದು ಬೆಂಗಳೂರು- ಮಂಗಳೂರು ರೈಲ್ವೆ ಹಳಿ ಮೇಲೆ ನಡೆದು ಬರುವ ಮೂಲಕ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮರಿ ರೈಲ್ವೆ ನಿಲ್ದಾಣದ ಸಮೀಪ ಇರುವ 60/600 ರ ಮೈಲಿಗಲ್ಲಿನ ಸುರಂಗ ಮಾರ್ಗದಿಂದ ಒಂಟಿ ಸಲಗವೊಂದು ರಾಜಾರೋಷವಾಗಿ ನಡೆದುಕೊಂಡು ಬರುವ ಮೂಲಕ ಆ ಭಾಗದ ಜನರಿಗೆ ಆತಂಕ ಸೃಷ್ಟಿಸಿದೆ.
ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬರುತ್ತಿದ್ದ ಕಾಡಾನೆಯಿಂದ ರೈಲ್ವೆ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಭಯಭೀತರಾಗಿದ್ದಾರೆ. ಆನೆ ಸಂಚಾರ ಮಾಡಿದ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿದ್ದು, ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2020ರಲ್ಲಿ ಆನೆಯೊಂದು ರೈಲ್ವೆ ಹಳಿ ಮೇಲೆ ದಾಟುವಾಗ ರೈಲಿಗೆ ಸಿಲುಕಿ ಸಾವಿಗೀಡಾಗಿತ್ತು. ಇದರ ಬೆನ್ನಲ್ಲೇ ಈಗ ಆನೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬಂದಿರುವುದು, ಅದರಲ್ಲೂ ಸುರಂಗಮಾರ್ಗದ ಒಳಗಡೆಯಿಂದ ಆನೆ ಹೊರ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು. ಒಂದು ವೇಳೆ ಇದೇ ವೇಳೆಗೆ ಮಂಗಳೂರಿನಿಂದ ಅಥವಾ ಬೆಂಗಳೂರಿನಿಂದ ರೈಲು ಸಂಚಾರವಿರುತ್ತಿದ್ದರೆ ಆನೆ ಅಪಘಾತದಲ್ಲಿ ಸಾವಿಗೀಡಾಗುತ್ತಿತ್ತು.
Elephant walks on railway track near shiradi ghats of Bengaluru - Mangalore. The video of this has gone viral on social media.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm