ಬ್ರೇಕಿಂಗ್ ನ್ಯೂಸ್
22-08-20 01:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 22: ಕರ್ತವ್ಯ ನಿರ್ವಹಿಸುವ ವೇಳೆ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲನೆ ಮಾಡದೆ ಪಾರ್ಕ್ನಲ್ಲಿ ಗುಂಪು ಸೇರಿದ್ದ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಸಂಚಾರ ವಿಭಾಗದ ಡಿಸಿಪಿ ಸೌಮ್ಯಲತಾ ಆದೇಶ ಹೊರಡಿಸಿದ್ದಾರೆ.
ಜಾಲಹಳ್ಳಿ ಸಂಚಾರ ಠಾಣೆಯ ಎಎಸ್ಐ ಮಂಜುನಾಥಯ್ಯ, ಹೆಡ್ ಕಾನ್ಸ್ಟೇಬಲ್ ನಾಗರಾಜು, ಕಾನ್ಸ್ ಟೇಬಲ್ಗಳಾದ ಪದ್ಮನಾಭ್, ಮಧುಸೂಧನ್, ವಿಶ್ವನಾಥ್ ಹಾಗೂ ಮಹಿಳಾ ಕಾನ್ಸ್ಟೇಬಲ್ ಸುಜನಾ ಅಮಾನತುಗೊಂಡವರು
ಜಾಲಹಳ್ಳಿ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಆಗಸ್ಟ್ 11ರಂದು ಈ ಆರು ಸಿಬ್ಬಂದಿಯನ್ನು ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರು. ಕೋಬ್ರಾ ಡ್ಯೂಟಿಗೆ, ಜಾಲಹಳ್ಳಿ ಜಂಕ್ಷನ್, ಗಂಗಮ್ಮನ ವೃತ್ತ, ಸಾಹಿತ್ಯ ಕೂಟ ಜಂಕ್ಷನ್ ಸೇರಿ ಹಲವೆಡೆ ಸಂಚಾರ ನಿರ್ವಹಣೆಯ ಕರ್ತವ್ಯಕ್ಕೆ ಇವರನ್ನು ನಿಯೋಜಿಸಲಾಗಿತ್ತು. ಆ ವೇಳೆ ಹಿರಿಯ ಅಧಿಕಾರಿಗಳು ಕೊರೊನಾ ಸಂಬಂಧ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚಿಸಿದ್ದು, ಅವರ ಸಲಹೆಯನ್ನು ಲೆಕ್ಕಿಸದೇ ನಿರ್ಲಕ್ಷ್ಯ ಮಾಡಿ, ಈ 6 ಮಂದಿ ಸಾಹಿತ್ಯ ಕೂಟ ಬಳಿಯ ಪಾರ್ಕ್ನಲ್ಲಿ ಗುಂಪು ಸೇರಿದ್ದರು ಎನ್ನಲಾಗಿದೆ.
ಈ ವೇಳೆ ಮಾಸ್ಕ್ ಧರಿಸಿಲ್ಲ ಹಾಗೂ ವ್ಯಕ್ತಿಗತ ಅಂತರ ಕಾಯ್ದುಕೊಂಡಿರಲಿಲ್ಲ ಎಂಬ ಮಾಹಿತಿ ಪಡೆದ ಡಿಸಿಪಿ ಸೌಮ್ಯಲತಾ, ಕರ್ತವ್ಯದ ವೇಳೆ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ಸಿಬ್ಬಂದಿಯನ್ನ ಅಮಾನತು ಮಾಡಿದ್ದಾರೆ. ಹಾಗೂ ಅಮಾನತು ಅವಧಿಯಲ್ಲಿ ಖಾಸಗಿ ನೌಕರಿ ಭತ್ಯೆ ಹಾಗೂ ವ್ಯವಹಾರ ಮಾಡಿದರೆ ಜೀವನ ಭತ್ಯೆ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಖಡಕ್ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm