ಬ್ರೇಕಿಂಗ್ ನ್ಯೂಸ್
31-03-21 03:35 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.31: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ತಗಲಿದೆ. ಈ ಬಗ್ಗೆ ದೇವೇಗೌಡರೇ ಸ್ವತಃ ತಮ್ಮ ಟ್ವಿಟರ್ ಖಾತೆಯಲ್ಲಿ ದೃಢಪಡಿಸಿದ್ದಾರೆ.
ದೇವೇಗೌಡರಿಗೆ ಕೆಲವು ದಿನಗಳಿಂದ ಶೀತದ ಲಕ್ಷಣಗಳಿದ್ದವು. ಹೀಗಾಗಿ ಗೌಡರು ಮತ್ತು ಅವರ ಪತ್ನಿ ಚೆನ್ನಮ್ಮ ಅವರ ಗಂಟಲಿನ ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಬುಧವಾರ ಬೆಳಗ್ಗೆ ಪರೀಕ್ಷಾ ವರದಿ ಬಂದಿದ್ದು, ಇಬ್ಬರದ್ದೂ ಪಾಸಿಟಿವ್ ಕಂಡುಬಂದಿದೆ.

ದೇವೇಗೌಡರು ಖಾಸಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಚೆನ್ನಮ್ಮ ಅವರಿಗೆ ಯಾವುದೇ ಲಕ್ಷಣಗಳು ಇಲ್ಲದ ಕಾರಣ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಇರಿಸಿ, ವೈದ್ಯಕೀಯ ನಿಗಾ ವಹಿಸಲಾಗುವುದು ಎಂದು ದೇವೇಗೌಡರ ಕುಟುಂಬದ ಮೂಲಗಳು ತಿಳಿಸಿವೆ.
ಟ್ವಿಟರ್ ನಲ್ಲಿ ಈ ಬಗ್ಗೆ ಹೇಳಿಕೊಂಡಿರುವ ಗೌಡರು, ಕಾರ್ಯಕರ್ತರು ಆತಂಕಕ್ಕೆ ಒಳಗಾಗಬೇಕಿಲ್ಲ. ಕೆಲವು ದಿನಗಳಲ್ಲಿ ನನ್ನ ಜೊತೆಗೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
My wife Chennamma and I have tested positive for COVID-19. We are self-isolating along with other family members.
— H D Devegowda (@H_D_Devegowda) March 31, 2021
I request all those who came in contact with us over the last few days to get themselves tested. I request party workers and well-wishers not to panic.
Former Prime Minister and JD(S) leader HD Devegowda and his wife Chennamma have tested positive for Covid-19 on Wednesday. Devegowda took to Twitter to inform about his health.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm