ಬ್ರೇಕಿಂಗ್ ನ್ಯೂಸ್
31-03-21 06:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.31: ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೊಮ್ಮೆ ಅಕಾಲಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರಿನ ಕೆಲವಡೆ ಮಳೆಯಾಗಿದೆ.ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ.
ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಕೆಲವೆಡೆ ಬೆಳಗ್ಗೆ ಹೊತ್ತು ಮೋಡ ಕವಿದ ವಾತಾವರಣ ಇರಲಿದೆ ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್ 1ರ ತನಕ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಎಲ್ಲಿ ಹೆಚ್ಚು ಮಳೆ:
ಕಳೆದ 24 ಗಂಟೆಗಳ ಮಳೆ ನಕ್ಷೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಜತ್ತೂರು ಎಂಬಲ್ಲಿ ಅತ್ಯಧಿಕ 49 ಮಿ. ಮೀ ಮಳೆಯಾಗಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm