ಬ್ರೇಕಿಂಗ್ ನ್ಯೂಸ್
22-08-20 02:43 pm Mysore Reporter ಕರ್ನಾಟಕ
ಮೈಸೂರು, ಆಗಸ್ಟ್ 22: ತೀವ್ರ ಸಂಚಲನ ಸೃಷ್ಟಿಸಿರುವ ನಂಜನಗೂಡು ಟಿಎಚ್ಓ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ದಂಬಂಧಿಸಿದಂತೆ ಜಿ.ಪಂ. ಸಿಇಒ ಪ್ರಶಾಂತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಸಿಇಒ ಪ್ರಶಾಂತ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದೂರು ದಾಖಲಾದ ಹಿನ್ನೆಲೆ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡಾ.ನಾಗೇಂದ್ರ ತಂದೆ ರಾಮಕೃಷ್ಣ ಅವರು ಮಗನ ಆತ್ಮಹತ್ಯೆ ಕುರಿತು ದೂರು ದಾಖಲಿಸಿದ್ದರು.
ದೂರಿನಲ್ಲಿ ತಮ್ಮ ಮಗನ ಮೇಲೆ ಒತ್ತಡ ಇರುವುದರ ಬಗ್ಗೆ ತಂದೆ ಆರೋಪಿಸಿದ್ದಾರೆ. ಡಾ.ನಾಗೇಂದ್ರ ಅವರಿಗೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕ್ರಮ ಕೈಗೋಳ್ಳುತ್ತೇವೆ ಎಂದು ಅಧಿಕಾರಿ ಹೆದರಿಸುತ್ತಿದ್ದರು ಎಂದು ತಂದೆ ಆರೋಪಿಸಿದ್ದಾರೆ. ನಾಗೇಂದ್ರ ತಂದೆ ರಾಮಕೃಷ್ಣ ಅವರ ದೂರಿನ ಅನ್ವಯ ಸಿಇಓ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಡಾ.ನಾಗೇಂದ್ರ ಕುಟುಂಬಕ್ಕೆ ಸರ್ಕಾರ 30 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದು, ನಾಗೇಂದ್ರ ಪತ್ನಿಗೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕಿ ಹುದ್ದೆ ನೀಡಲಾಗುವುದು. ತನಿಖೆ ನಡೆಸಿ ಅಧಿಕಾರಿ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆಯಲ್ಲ. ಎಲ್ಲರಿಗೂ ಕೆಲಸದ ಒತ್ತಡವಿರುತ್ತದೆ. ಕೆಲಸದ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿದ್ದಾರೆ.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm