ಬ್ರೇಕಿಂಗ್ ನ್ಯೂಸ್
02-04-21 12:40 pm Headline Karnataka News Network ಕರ್ನಾಟಕ
ಮಡಿಕೇರಿ,ಎ.2: ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ.
ಪುದಿಯೊಕ್ಕಡ ಭರತ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಇದೊಂದು ಅಪರೂಪದ ಪ್ರಕರಣ ಏಕೆಂದರೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್ನಿಗೆ ಚಿತ್ರ ಹಿಂಸೆ ನೀಡುತ್ತಿದ್ದರಂತೆ. ಹೀಗಾಗಿ ಮನನೊಂದ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.
ಆದ್ರೆ ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಪತ್ನಿ ಮತ್ತು ಮಗಳ ವಿರುದ್ಧ ಭರತ್ ಡೆತ್ನೋಟ್ನಲ್ಲಿ ಆರೋಪ ಮಾಡಿದ್ದಾರೆ. ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಡೆತ್ನೋಟ್ನಲ್ಲಿ ಭರತ್ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Daughter alleges father of rape hurt by her allegations father commits suicide at his residence by writing a death note accusing his Wife and daughter of his death.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm