ಬ್ರೇಕಿಂಗ್ ನ್ಯೂಸ್
02-04-21 12:40 pm Headline Karnataka News Network ಕರ್ನಾಟಕ
ಮಡಿಕೇರಿ,ಎ.2: ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ.
ಪುದಿಯೊಕ್ಕಡ ಭರತ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಇದೊಂದು ಅಪರೂಪದ ಪ್ರಕರಣ ಏಕೆಂದರೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್ನಿಗೆ ಚಿತ್ರ ಹಿಂಸೆ ನೀಡುತ್ತಿದ್ದರಂತೆ. ಹೀಗಾಗಿ ಮನನೊಂದ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.
ಆದ್ರೆ ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಪತ್ನಿ ಮತ್ತು ಮಗಳ ವಿರುದ್ಧ ಭರತ್ ಡೆತ್ನೋಟ್ನಲ್ಲಿ ಆರೋಪ ಮಾಡಿದ್ದಾರೆ. ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಡೆತ್ನೋಟ್ನಲ್ಲಿ ಭರತ್ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Daughter alleges father of rape hurt by her allegations father commits suicide at his residence by writing a death note accusing his Wife and daughter of his death.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 04:37 pm
HK News Desk
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
23-06-25 06:56 pm
Mangalore Correspondent
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
ಧರ್ಮಸ್ಥಳ ಗ್ರಾಮದಲ್ಲಿ ಹೆಣ್ಮಕ್ಕಳ ಅತ್ಯಾಚಾರ, ಕೊಲೆ...
23-06-25 05:04 pm
Mining Officer Krishnaveni Suspended; ‘ಹೆಡ್ ಲ...
21-06-25 11:04 pm
Krishnaveni Mines Geology, Mangalore;18 ದಿನ ಜ...
21-06-25 03:56 pm
23-06-25 11:47 am
Udupi Correspondent
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm