ಬ್ರೇಕಿಂಗ್ ನ್ಯೂಸ್
02-04-21 01:16 pm Mangalore Correspondent ಕರ್ನಾಟಕ
ಮಂಗಳೂರು, ಎ.2: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಆ ಬಗ್ಗೆ ಈಶ್ವರಪ್ಪ ಅವರಲ್ಲಿ ಮಾತುಕತೆ ನಡೆಸುತ್ತೇವೆ. ಅಸಮಾಧಾನ ಬಗೆಹರಿಸ್ತೀವಿ ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಜೊತೆಗೆ ಇನ್ನೆರಡು ದಿನಗಳಲ್ಲಿ ಮಾತುಕತೆ ನಡೆಸಲಾಗುವುದು. ಇಲಾಖೆಯ ವಿಚಾರದ ಬಗ್ಗೆ ಅಸಮಾಧಾನ ಇರುವುದನ್ನು ಬಗೆಹರಿಸ್ತೀವಿ. ಎರಡು ದಿನಗಳಲ್ಲಿ ಎಲ್ಲವೂ ಸರಿಯಾಗುವುದು. ಈಗ ಎಲ್ಲರೂ ಚುನಾವಣೆಯ ಬಿಝಿಯಲ್ಲಿದ್ದಾರೆ. ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದಿದ್ದಾರೆ.

ಕಾಂಗ್ರೆಸಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಜಂಗೀ ಕುಸ್ತಿ ಆಗ್ತಾ ಇದೆ. ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಡಿಕೆಶಿಯವರ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಬಿಜೆಪಿಯವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದ ನಳಿನ್, ಸಿಡಿ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ಸಿಡಿ ಪ್ರಕರಣ ನ್ಯಾಯಾಲಯದಲ್ಲಿದೆ. ಇದರ ಜೊತೆಗೆ ತನಿಖೆಯೂ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದರು.
Read: ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ; ಯಡಿಯೂರಪ್ಪ ವಿರೋಧಿ ಬಣದ ಹೊಸ ದಾಳ ! ಬಿಜೆಪಿಗೆ ಮತ್ತೆ ಇಕ್ಕಟ್ಟು
We will discuss with Eshwarappa on Complaint To Governor Against BS Yediyurappa stated Naleen Kumar kateel at the press meet held in Bangalore.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm