ಬ್ರೇಕಿಂಗ್ ನ್ಯೂಸ್
02-04-21 08:09 pm Headline Karnataka News Network ಕರ್ನಾಟಕ
ಮೈಸೂರು, ಎ.2 : ಸರಕಾರದ ಇಲಾಖೆಯಲ್ಲಿ ರೂಲ್ಸ್ ಪ್ರೊಸೀಜರ್ ಮೀರಬಾರದೆಂಬುದು ನನ್ನ ಉದ್ದೇಶ. ಇದು ನನ್ನ ಮತ್ತು ಯಡಿಯೂರಪ್ಪ ನಡುವಿನ ವೈಯುಕ್ತಿಕ ವಿಚಾರವಲ್ಲ. ನನ್ನ ಇಲಾಖೆಗೆ ಹಣಕಾಸು ಇಲಾಖೆ ಹಣ ನೀಡುತ್ತೆ. ಆ ಹಣವನ್ನು ನಾನು, ನನ್ನ ಇಲಾಖೆ ಖರ್ಚು ಮಾಡಬೇಕು. ಇದು ನಮ್ಮ ಇಲಾಖೆಯ ಹಕ್ಕು. ಆದ್ರೆ ನನ್ನ ಗಮನಕ್ಕೆ ಬಾರದೇ ನೇರವಾಗಿ ಶಾಸಕರಿಗೆ ಹಂಚಿಕೆ ಮಾಡಿರುವುದು ನನ್ನ ಗಮನಕ್ಕೆ ಬಂತು. ಬೆಂಗಳೂರು ನಗರ ಜಿಪಂ ಒಂದಕ್ಕೆ 65 ಕೋಟಿ ಬಿಡುಗಡೆಯಾಗಿದೆ. ಒಟ್ಟು ರಾಜ್ಯದಲ್ಲಿ 1299 ಕೋಟಿ ರೂ. ಅನುದಾನವನ್ನು ಕಾನೂನು ಉಲ್ಲಂಘಿಸಿ ನೇರ ಹಂಚಿಕೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿ, ಹಿರಿಯರಿಗೆ ಪತ್ರ ಬರೆದಿದ್ದೇನೆ..

ಹೀಗೆಂದು ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿರುವ ಹಿರಿಯ ಸಚಿವ ಕೆ.ಎಸ್ ಈಶ್ವರಪ್ಪ ಸಮರ್ಥನೆ ಕೊಟ್ಟಿದ್ದಾರೆ.
ಈ ಬಗ್ಗೆ ನಾನು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ನಳಿನ್ ಕಟೀಲ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದಿದ್ದೇನೆ. ಪ್ರಧಾನಿ ಮೋದಿ, ಅಮಿತ್ ಶಾ ಎಲ್ಲರಿಗೂ ಪತ್ರ ಬರೆದಿದ್ದೇನೆ ಎಂದು ಹೇಳಿದ ಈಶ್ವರಪ್ಪ , ಆದೇಶ ಹೊರಡಿಸಿದ ಬಳಿಕ ಸಂಬಂಧಪಟ್ಟ ಸಚಿವರ ಗಮನಕ್ಕೆ ತನ್ನಿ ಎಂದು ಸಿಎಂ ಹೇಳಿರುವುದು ಎಷ್ಟು ಸರಿ. ನಾನು ಆರ್ಡಿಪಿಆರ್ ಪ್ರಿನ್ಸಿಪಲ್ ಕಾರ್ಯದರ್ಶಿ ಕೇಳಿದಾಗ, ಇಲ್ಲ ಸರ್, ಅನುದಾನ ತಡೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ಅರುಣ್ ಸಿಂಗ್, ಕಟೀಲ್, ಸಿ.ಟಿ.ರವಿ ಎಲ್ಲರೂ ತಡೆ ಹಿಡಿಯಿರಿ ಎಂದು ಹೇಳಿದ್ರು. ಸಿಎಂ ನೇರವಾಗಿ ನನ್ನ ಇಲಾಖೆಗೆ ಅನುದಾನ ನೀಡಿ ಹಂಚಿಕೆ ಮಾಡಬೇಕು. ಈ ರೂಲ್ಸ್ ಪ್ರೊಸೀಜರ್ ಪಾಲನೆ ಆಗಬೇಕೆಂಬುದು ನನ್ನ ಉದ್ದೇಶ ಎಂದು ಹೇಳಿದರು.

ಹಾಗೆಂದು ಮಾಧ್ಯಮಗಳು ನನ್ನ ಬಗ್ಗೆ ರೆಬಲ್ ಅಂತ ತೋರಿಸುವುದಲ್ಲ. ನನ್ನ ಜಾಯಮಾನದಲ್ಲಿ ರೆಬಲ್ ಆಗಲ್ಲ. ನಾನು ರೆಬಲ್ ಅಲ್ಲ, ನಾನು ಲಾಯಲ್. ನನ್ನ ಜೀವನದಲ್ಲಿ ಪಕ್ಷದ ವಿರುದ್ಧ ರೆಬಲ್ ಆಗಿಲ್ಲ ಎಂದು ಹೇಳಿದರು.
The controversy triggered in Karnataka by state minister K.S. Eshwarappa’s letter to the governor against B.S. Yediyurappa comes as the latest challenge for the besieged chief minister.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm