ಬ್ರೇಕಿಂಗ್ ನ್ಯೂಸ್
03-04-21 05:43 pm Headline Karnataka News Network ಕರ್ನಾಟಕ
ಬೆಂಗಳೂರು, ಎ.3: ಸಚಿವ ಈಶ್ವರಪ್ಪ – ಸಿಎಂ ಯಡಿಯೂರಪ್ಪ ನಡುವಿನ ಮುನಿಸಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿರುವ ಲಿಂಗಾಯತ ಮುಖಂಡರನ್ನು ಮುಗಿಸಿದ ರೀತಿ ಹಿಂದುಳಿದ ವರ್ಗದ ಮುಖಂಡರನ್ನೂ ಯಡಿಯೂರಪ್ಪ ಮುಗಿಸಲು ಸಂಚು ಹೂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಮೇಲಿನಂತೆ ಪ್ರತಿಕ್ರಿಯಿಸಿದರು.
ಈ ಹಿಂದೆ ಯಡಿಯೂರಪ್ಪನವರು ಲಿಂಗಾಯತ ನಾಯಕರನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇದೀಗ ಈಶ್ವರಪ್ಪರಂತಹ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ನೋಡುತ್ತಿದ್ದಾರೆ. ಯಡಿಯೂರಪ್ಪ ಜೊತೆಗೆ ಒಂದಷ್ಟು ಹೊಗಳು ಭಟರನ್ನು ಇಟ್ಟುಕೊಂಡಿದ್ದಾರೆ. ಅವರಷ್ಟೇ ಈಗ ಅವರ ಜೊತೆಗಿರುವ ಶಕ್ತಿ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.
ಯತ್ನಾಳ್ ಈ ರೀತಿಯ ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಘಟಕ ಟ್ವಿಟರ್ ನಲ್ಲಿ ಯಡಿಯೂರಪ್ಪ ವಿರುದ್ಧ ಅದೇ ಹೇಳಿಕೆಯನ್ನು ಮುಂದಿಟ್ಟು ಟೀಕೆ ಮಾಡಿದೆ. ಬಿಎಸ್ ವೈ ಅವರು ಲಿಂಗಾಯತ ನಾಯಕರನ್ನು ಮುಗಿಸಿದರು. ಇದೀಗ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ಕಾರ್ಯಕ್ರಮ ಹಾಕಿದ್ದಾರೆ. ಯತ್ನಾಳ್ ಹೇಳಿದಂತೆ, ಬಿಬಿ ಶಿವಪ್ಪರಿಂದ ಹಿಡಿದು ಈಗಿನ ವರೆಗೂ ಲಿಂಗಾಯತ ನಾಯಕರನ್ನು ಮುಗಿಸಿದ್ದು ನೀವೇ ಅಲ್ಲವೇ.. ನೀವು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಬಿಜೆಪಿ ಈ ಆರೋಪವ್ನು ಒಪ್ಪಿದಂತೆ ಎನ್ನುವ ಮೂಲಕ ಬಿಜೆಪಿ ನಾಯಕರ ಬುಡಕ್ಕೇ ತಂದಿಟ್ಟಿದೆ.
BJP MLA Basanagouda Patil Yatnal, a strident critic of Chief Minister BS Yediyurappa, has come out in support of RDPR Minister K S Eshwarappa in the letter episode.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 08:54 pm
HK News Desk
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
23-06-25 09:48 pm
Mangalore Correspondent
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
Dharmasthala Murder, SP Arun Kumar; ಧರ್ಮಸ್ಥಳ...
23-06-25 05:04 pm
Mining Officer Krishnaveni Suspended; ‘ಹೆಡ್ ಲ...
21-06-25 11:04 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm