ಬ್ರೇಕಿಂಗ್ ನ್ಯೂಸ್
03-04-21 05:43 pm Headline Karnataka News Network ಕರ್ನಾಟಕ
ಬೆಂಗಳೂರು, ಎ.3: ಸಚಿವ ಈಶ್ವರಪ್ಪ – ಸಿಎಂ ಯಡಿಯೂರಪ್ಪ ನಡುವಿನ ಮುನಿಸಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿರುವ ಲಿಂಗಾಯತ ಮುಖಂಡರನ್ನು ಮುಗಿಸಿದ ರೀತಿ ಹಿಂದುಳಿದ ವರ್ಗದ ಮುಖಂಡರನ್ನೂ ಯಡಿಯೂರಪ್ಪ ಮುಗಿಸಲು ಸಂಚು ಹೂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ಹಿಂದೆ ಯಡಿಯೂರಪ್ಪನವರು ಲಿಂಗಾಯತ ನಾಯಕರನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇದೀಗ ಈಶ್ವರಪ್ಪರಂತಹ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ನೋಡುತ್ತಿದ್ದಾರೆ. ಯಡಿಯೂರಪ್ಪ ಜೊತೆಗೆ ಒಂದಷ್ಟು ಹೊಗಳು ಭಟರನ್ನು ಇಟ್ಟುಕೊಂಡಿದ್ದಾರೆ. ಅವರಷ್ಟೇ ಈಗ ಅವರ ಜೊತೆಗಿರುವ ಶಕ್ತಿ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಯತ್ನಾಳ್ ಈ ರೀತಿಯ ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಘಟಕ ಟ್ವಿಟರ್ ನಲ್ಲಿ ಯಡಿಯೂರಪ್ಪ ವಿರುದ್ಧ ಅದೇ ಹೇಳಿಕೆಯನ್ನು ಮುಂದಿಟ್ಟು ಟೀಕೆ ಮಾಡಿದೆ. ಬಿಎಸ್ ವೈ ಅವರು ಲಿಂಗಾಯತ ನಾಯಕರನ್ನು ಮುಗಿಸಿದರು. ಇದೀಗ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ಕಾರ್ಯಕ್ರಮ ಹಾಕಿದ್ದಾರೆ. ಯತ್ನಾಳ್ ಹೇಳಿದಂತೆ, ಬಿಬಿ ಶಿವಪ್ಪರಿಂದ ಹಿಡಿದು ಈಗಿನ ವರೆಗೂ ಲಿಂಗಾಯತ ನಾಯಕರನ್ನು ಮುಗಿಸಿದ್ದು ನೀವೇ ಅಲ್ಲವೇ.. ನೀವು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಬಿಜೆಪಿ ಈ ಆರೋಪವ್ನು ಒಪ್ಪಿದಂತೆ ಎನ್ನುವ ಮೂಲಕ ಬಿಜೆಪಿ ನಾಯಕರ ಬುಡಕ್ಕೇ ತಂದಿಟ್ಟಿದೆ.
BJP MLA Basanagouda Patil Yatnal, a strident critic of Chief Minister BS Yediyurappa, has come out in support of RDPR Minister K S Eshwarappa in the letter episode.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm